ಶಾಲೆ ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಬಾಲಕಿ
ಹೈದ್ರಾಬಾದ್, ಡಿಸೆಂಬರ್. 01: ಹೈದ್ರಾಬಾದ್ ಸಮೀಪದ ಮಾಧಾಪುರದಲ್ಲಿ 13 ವರ್ಷದ 9ನೇ ತರಗತಿಯ ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಹೌದು..ಇಂಥದ್ದೊಂದು ಆಘಾತಕಾರಿ ಸುದ್ದಿ ಇದೀಗ ಬಹಿರಂಗವಾಗಿದೆ.
ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ವಿಚಿತ್ರವೆಂದರೆ ಶಾಲೆಯ ಶಿಕ್ಷಕರಿಗೆ ಮತ್ತು ಬಾಲಕಿ ಪಾಲಕರಿಗೆ ಆಕೆ ಗರ್ಭಿಣಿ ಎಂಬುದೇ ತಿಳಿದಿಲ್ಲ. ಸದ್ಯ ಬಾಲಕಿ ಮತ್ತು ಮಗು ಇಬ್ಬರು ಆಸ್ಪತ್ರೆಯಲ್ಲಿ ಆರೈಕೆ ಪಡೆಯುತ್ತಿದ್ದಾರೆ.[ಕಾರಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ: ವಿಡಿಯೋ]

ಶೌಚಾಲಯದಲ್ಲೇ ಜನ್ಮ ನೀಡಿದಳು!
ತರಗತಿ ನಡೆಯುತ್ತಿದ್ದಾಗ ಬಾಲಕಿಗೆ ಹೆರಿಗೆ ನೋವು ಆರಂಭವಾಗಿದೆ. ಹೊಟ್ಟೆ ನೋವು ಬರುತ್ತಿದೆ ಎಂದು ವಿದ್ಯಾರ್ಥಿನಿಯು ಶಿಕ್ಷಕಿಯಲ್ಲಿ ಹೇಳಿಕೊಂಡಾಗ ಶಿಕ್ಷಕಿ ಶೌಚಾಲಯಕ್ಕೆ ಹೋಗುವಂತೆ ಸೂಚಿಸಿದ್ದಾರೆ.[ಖಾಸಗಿ ಆಸ್ಪತ್ರೆ ಪ್ರಯೋಗಕ್ಕೆ ಒಳಗಾದ ಮಗು]
ಶೌಚಾಲಯಕ್ಕೆ ತೆರಳಿದ ವಿದ್ಯಾರ್ಥಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆಯನ್ನು ಶಿಕ್ಷಕರು ಬಾಲಕಿಯ ಪಾಲಕರಿಗೆ ತಿಳಿಸಿದ್ದಾರೆ. ಪತ್ರಿಕೆ ಒಂದು ವರದಿ ಮಾಡಿರುವಂತೆ ಬಾಲಕಿ ತಾಯಿ ಬದುಕಿಲ್ಲ. ಆಕೆ ತಂದೆಯಿಂದ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಳು. ಬಾಲಕಿಯೊಂದಿಗೆ ಸದಾ ಓಡಾಡಿಕೊಂಡಿದ್ದ ದಿನೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲೂ ಪ್ರತಿಧ್ವನಿಸಿದೆ.
In a shocking incident in Hyderabad, a minor delivers baby in school.
Click 'watch now' for full report
#ITVideo https://t.co/8Db329dWdA
— India Today (@IndiaToday) -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications