ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಚಂದ್ರಬಾಬು ನಾಯ್ಡು ಬ್ಲ್ಯಾಕ್ ಮೇಲ್ ಬಿಜೆಪಿ ಹತ್ತಿರ ನಡೆಯಲ್ಲ'

By ವಿಕಾಸ್ ನಂಜಪ್ಪ
|
Google Oneindia Kannada News

Recommended Video

ಚಂದ್ರಬಾಬು ನಾಯ್ಡು ಬ್ಲಾಕ್ ಮೇಲ್ ಗೆ ಬಿಜೆಪಿ ತಲೇನೆ ಕೆಡಿಸ್ಕೊಳ್ಳೋದಿಲ್ಲ, ಎಂದ ಜಿವಿಎಲ್ ರಾವ್ | Oneindia Kannada

"ಇದು ನಮಗೆ ಅನಿರೀಕ್ಷಿತ ಏನಲ್ಲ. ವೈಎಸ್ ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಸಂಸತ್ ನಲ್ಲಿ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿವೆ. ಸಂಖ್ಯಾ ಬಲದ ದೃಷ್ಟಿಯಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಇಂಥ ಯಾವ ಬ್ಲ್ಯಾಕ್ ಮೇಲ್ ಗೂ ಬಿಜೆಪಿ ಬಗ್ಗುವುದಿಲ್ಲ" ಎಂದು ಪಕ್ಷದ ವಕ್ತಾರ ಜಿ.ವಿ.ಎಲ್.ನರಸಿಂಹ ರಾವ್ ಒನ್ಇಂಡಿಯಾಕ್ಕೆ ತಿಳಿಸಿದ್ದಾರೆ.

ಆಂಧ್ರಪ್ರದೇಶಕ್ಕೆ ದೊರೆಯಬೇಕಾದ ಮೂಲಸೌಕರ್ಯ, ಕೈಗಾರಿಕೆಗಳು, ಅಗತ್ಯ ಸಂಪನ್ಮೂಲ ಎಲ್ಲ ದೊರಕಿಸಿಕೊಡಲು ಕೇಂದ್ರ ಸರಕಾರ ಕೆಲಸ ಮಾಡಿದೆ. ಆದರೆ ತೆಲುಗು ದೇಶಂ ಪಕ್ಷವು ಕೇಂದ್ರ ಸರಕಾರದ ವಿರುದ್ಧ ಇಂತಹ ಪಿತೂರಿ ಮಾಡಿದೆ ಎಂದು ರಾವ್ ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

TDP-NDA split: An opportunity to grow, won’t surrender to blackmail says Rao

ಇನ್ನು ಟಿಡಿಪಿ ಮೈತ್ರಿ ಮುರಿದುಕೊಂಡ ಬಗ್ಗೆ ಮಾತನಾಡಿದ ಅವರು, ಬೆದರಿಕೆ ಅನ್ನೋದಕ್ಕಿಂತ ಬಹಳ ಮುಂದೆ ಇದು. ಆಂಧ್ರಪ್ರದೇಶದಲ್ಲಿ ಬೆಳೆಯುವುದಕ್ಕೆ ಬಿಜೆಪಿಗೆ ಇದು ಒಂದು ಅವಕಾಶ. ತಮ್ಮ ಆಡಳಿತದಲ್ಲಿನ ಲೋಪಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಹೀಗೆ ಕೇಂದ್ರ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಂದು ಜಿ.ವಿ.ಎಲ್.ನರಸಿಂಹ ರಾವ್ ಹೇಳಿದ್ದಾರೆ.

ಎನ್ ಡಿಎ ಮೈತ್ರಿಕೂಟಕ್ಕೆ ಟಿಡಿಪಿ ವಿಚ್ಛೇದನ, ಸಿಡಿದೆದ್ದ ಚಂದ್ರಬಾಬು ನಾಯ್ಡುಎನ್ ಡಿಎ ಮೈತ್ರಿಕೂಟಕ್ಕೆ ಟಿಡಿಪಿ ವಿಚ್ಛೇದನ, ಸಿಡಿದೆದ್ದ ಚಂದ್ರಬಾಬು ನಾಯ್ಡು

English summary
The BJP says that it saw this coming. We were prepared for this the party said following the pull out. While the BJP will not have any problem with the numbers as the TDP and YSR Congress Party move a no-confidence motion in Parliament, the party also says that it will not surrender to any blackmail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X