ದೇವರಕೊಂಡ ಮನವೊಲಿಕೆಗೆ ಸುಧಾಮೂರ್ತಿ ಸಹಿ ನಕಲು, ಟೆಕ್ಕಿ ಬಂಧನ
ಹೈದರಾಬಾದ್, ಮಾರ್ಚ್ 16: ತೆಲುಗು ಸ್ಟಾರ್ ನಟ ವಿಜಯ್ ದೇವರಕೊಂಡ ಅವರ ಮನವೊಲಿಸುವ ಸಲುವಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಸಹಿ ನಕಲು ಮಾಡಿರುವ ಆರೋಪದಲ್ಲಿ ಹೈದರಾಬಾದ್ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
Recommended Video
ತನ್ನ ನೂತನ ಮೊಬೈಲ್ ಆಪ್ಗೆ ರಾಯಾಭಾರಿಯಾಗಿ ಎಂದು ವಿಜಯ್ ದೇವರಕೊಂಡ ಅವರನ್ನು ಮನವೊಲಿಸಲು ಪತ್ರ ಬರೆದಿದ್ದಾನೆ. ಅದರಲ್ಲಿ ಸುಧಾಮೂರ್ತಿ ಅವರ ಮನವಿಯೂ ಇರುವಂತೆ ಉಲ್ಲೇಖಿಸಿ ಅವರ ಸಹಿ ನಕಲು ಮಾಡಿದ್ದಾರೆ.
ಸುಧಾಮೂರ್ತಿ ಅವರ ಸಹಿ ನೋಡಿದ ವಿಜಯ್ ದೇವರಕೊಂಡ ಅವರ ಸಿಬ್ಬಂದಿ ವರ್ಗದವರು, ಆತನ ಮೇಲೆ ಅನುಮಾನದಿಂದ ಸುಧಾಮೂರ್ತಿ ಕಚೇರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಬಳಿಕ, ಇದೇ ವಿಚಾರವಾಗಿ ಸುಧಾಮೂರ್ತಿ ಅವರು ಬೆಂಗಳೂರಿನಲ್ಲಿ ದೂರು ನೀಡಿದ್ದರು.

ಈ ದೂರಿನ ಅನ್ವಯ ಹೈದರಾಬಾದ್ ಪೊಲೀಸರು ಸಾಯಿ ಕೃಷ್ಣ ಎಂಬ ಟೆಕ್ಕಿಯನ್ನು ಬಂಧಿಸಿದ್ದಾರೆ. ಸುಧಾಮೂರ್ತಿ ಅವರ ಹೆಸರು ಬಳಸಿದೆ ದೇವರಕೊಂಡ ಅವರನ್ನು ರಾಯಭಾರಿಯನ್ನಾಗಿಸಬಹುದು ಎಂಬ ಕಾರಣಕ್ಕೆ ನಕಲು ಮಾಡಿದೆ ಎಂದು ಒಪ್ಪಿಕೊಂಡಿದ್ದಾನಂತೆ.
ಇನ್ನು ಸುಧಾಮೂರ್ತಿ ಅವರಿಗೆ ವಿಜಯ್ ದೇವರಕೊಂಡ ಅವರ ಮೇಲೆ ಒಳ್ಳೆಯ ಅಭಿಪ್ರಾಯ ಇದೆ. ದೇವರಕೊಂಡ ಚಿತ್ರಗಳ ಬಗ್ಗೆ ಸುಧಾಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಬಹುಶಃ ಈ ಆತ್ಮೀಯತೆಯನ್ನು ಈ ಟೆಕ್ಕಿ ದುರುಪಯೋಗ ಪಡಿಸಿಕೊಳ್ಳಲು ನೋಡಿದ್ದಾನೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications