Get Updates
Get notified of breaking news, exclusive insights, and must-see stories!

ನಿರುದ್ಯೋಗದ ಖಿನ್ನತೆ: ಹೈದರಾಬಾದಿನಲ್ಲಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಹೈದರಾಬಾದ್, ಜನವರಿ 29: ಖಿನ್ನತೆಯಿಂದ ಬಳಲುತ್ತಿದ್ದ ಸಾಫ್ಟವೇರ್ ಉದ್ಯೋಗಿಯೊಬ್ಬ ಹೈದರಾಬಾದಿನ ಸಿಕಂದರಾಬಾದಿನಲ್ಲಿರುವ ತನ್ನ ಅಪಾರ್ಟ್ಮೆಂಟಿನ ಮೂರನೇ ಮಹದಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.28, ಭಾನುವಾರ ಅಪರಾಹ್ನ ನಡೆದಿದೆ.

ಕೆ.ರವಿ ಕುಮಾರ್(42) ಮೊದಲು ಅಮೆರಿಕದಲ್ಲಿ ಉದ್ಯೋಗ ಮಾಡುತ್ತಿದ್ದರು. ಆದರೆ 2004 ರಲ್ಲಿ ಸಂಭವಿಸಿದ ಒಂದು ರಸ್ತೆ ಅಪಘಾತದ ನಂತರ ಅವರು ಕೆಲಸ ಕಳೆದುಕೊಂಡಿದ್ದರು. ಅಂದಿನಿಂದ ನಿರುದ್ಯೋಗಿಯಾಗಿದ್ದ ಅವರನ್ನು ಖಿನ್ನತೆ ಆವರಿಸಿತ್ತು.

Techie commits suicide in Hyderabad

ಉದ್ಯೋಗದಲ್ಲಿದ್ದ ಪತ್ನಿಗೂ, ಪತಿಗೂ ಆಗಾಗೇ ಜಗಳವಾಗುತ್ತಿತ್ತು ಎಂದು ನೆರೆ ಹೊರೆಯ ಮಂಡಿ ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ದಿನವೂ ಪತ್ನಿಯೊಂದಿಗೆ ಜಗಳವಾಡಿದ್ದ ರವಿ ಕುಮಾರ್, ಪತ್ನಿ ಮನೆಯಲಿಲ್ಲದ ಸಂದರ್ಭ ನೋಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಗಳಿಗೆ ಮಕ್ಕಳಿರಲಿಲ್ಲ. ಈತ ಕಟ್ಟಡದಿಂದ ಹಾರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+