ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಬಿಜೆಪಿ-ಓವೈಸಿಯ ಎಐಎಂಐಎಂ ಒಂದುಗೊಳಿಸುತ್ತಾರೆ ಕೆಸಿಆರ್!

|
Google Oneindia Kannada News

ಹೈದರಾಬಾದ್, ಸೆಪ್ಟೆಂಬರ್ 11: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ತೆಲಂಗಾಣದಲ್ಲಿ ಇತಿಹಾಸ ಮರುಕಳಿಸುವಂತೆ ಮಾಡುವ ಸಾಧ್ಯತೆ ನಿಚ್ಛಳವಾಗಿದೆ.

ಬಿಜೆಪಿ ಮತ್ತು ಬಿಜೆಪಿಯ ಕಡು ವಿರೋಧಿ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ (All India Majlis-e-Ittehad-ul Muslimeen) ಎರಡೂ ಪಕ್ಷಗಳು ಟೀಆರ್ ಎಸ್ ಗೆ ಬೆಂಬಲ ನೀಡಲಿವೆ.

ತೆಲಂಗಾಣ ವಿಧಾನಸಭೆ ವಿಸರ್ಜನೆ? ಕಾರಣವೇನು? ಪರಿಣಾಮವೇನು? ತೆಲಂಗಾಣ ವಿಧಾನಸಭೆ ವಿಸರ್ಜನೆ? ಕಾರಣವೇನು? ಪರಿಣಾಮವೇನು?

1985 ರಲ್ಲಿ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ(ಟಿಡಿಪಿ) ಬಿಜೆಪಿ ಮತ್ತು ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಅಚ್ಚರಿಯೆ ನಡೆ ಇಟ್ಟಿತ್ತು. ಇದೀಗ ತೆಲಂಗಾಣದಲ್ಲಿ ಬಿಜೆಪಿಯು ಟಿಆರ್ ಎಸ್ ನೊಂದಿಗೆ ಗುಪ್ತವಾಗಿ ಒಪ್ಪಂದ ಮಾಡಿಕೊಂಡಿದ್ದರೆ, ಎಐಎಂಐಎಂ ನೇರವಾಗಿಯೇ ತನ್ನ ಬೆಂಬಲ ಘೋಷಿಸಿದೆ.

ತೆಲಂಗಾಣ ವಿಧಾನಸಭೆ ವಿಸರ್ಜನೆ: ಕೆಸಿಆರ್ ಮಹತ್ವದ ರಾಜಕೀಯ ನಡೆತೆಲಂಗಾಣ ವಿಧಾನಸಭೆ ವಿಸರ್ಜನೆ: ಕೆಸಿಆರ್ ಮಹತ್ವದ ರಾಜಕೀಯ ನಡೆ

ಎಐಎಂಐಎಂ ಪಕ್ಶಃ ಟಿಆರ್ ಎಸ್ ಜೊತೆ ಸೌಹಾರ್ದ ಸಂಬಂಧ ಹೊಂದಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಬಿಜೆಪಿ ಜೊತೆಗಿನ ಒಪ್ಪಂದಗಳ ಬಗ್ಗೆ ನೇರವಾಗಿ ಹೇಳಿಲ್ಲ. ಆದರೆ ಕೇಂದ್ರ ಎನ್ ಡಿಎ ಗೆ ಟಿಆರ್ ಎಸ್ ಬೆಂಬಲವಿರುವುದು ಮತ್ತು ತೆಲಂಗಾಣದಲ್ಲಿ ಟಿಆರ್ ಎಸ್ ಗೆ ಬಿಜೆಪಿ ಬಾಹ್ಯ ಬೆಂಬಲನೀಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ.

ರಾಹುಲ್‌ ಗಾಂಧಿಯನ್ನು 'ಬಫೂನ್' ಎಂದ ಕೆಸಿಆರ್ ವಿರುದ್ಧ ಆಕ್ರೋಶರಾಹುಲ್‌ ಗಾಂಧಿಯನ್ನು 'ಬಫೂನ್' ಎಂದ ಕೆಸಿಆರ್ ವಿರುದ್ಧ ಆಕ್ರೋಶ

Telanagan: KCR will get BJP and AIMIM rival parties support

ಇತ್ತೀಚೆಗಷ್ಟೇ ತೆಲಂಗಾಣ ವಿಧಾನಸಭೆಯನ್ನು ಮುಖ್ಯಮಂತ್ರಿ ಕೆಸಿಆರ್ ವಿಸರ್ಜಿಸಿದ್ದು, ಈ ರಾಜ್ಯದಲ್ಲಿ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿದೆ.

English summary
In Telangana, Telangana Rashtriya Samiti(TRS) Party of K Chandrashekhar rao is sailing with 2 rival parties BJP and AIMIM in comming elections
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X