ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಛಿ, ಇದೇನಿದು? ರಾಜಕಾರಣಿಗಳ ಹೊಡೆದಾಟ ವಿಡಿಯೋದಲ್ಲಿ ಸೆರೆ!

|
Google Oneindia Kannada News

Recommended Video

ಫಲಿತಾಂಶದ ಪ್ರಮಾದಕ್ಕಾಗಿ ಹೊಡೆದಾಟ | Oneindia Kannada

ಹೈದರಾಬಾದ್, ಮೇ 11: ತೆಲಂಗಾಣದಲ್ಲಿ ಇಂಡಟರ್ ಮೀಡಿಯೇಟ್ ಫಲಿತಾಂಶದಲ್ಲಾದ ಪ್ರಮಾದದ ಕುರಿತು ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಇಬ್ಬರು ನಾಯಕರು ಬಹಿರಂಗವಾಗಿಯೇ ಹೊಡೆದಾಟ ನಡೆಸಿದ ವಿಡಿಯೋವೊಂದು ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಂಟರ್‌ಮೀಡಿಯೆಟ್ : ತೆಲಂಗಾಣದಲ್ಲಿ ಬರೋಬ್ಬರಿ 3 ಲಕ್ಷ ವಿದ್ಯಾರ್ಥಿಗಳು ಫೇಲ್ಇಂಟರ್‌ಮೀಡಿಯೆಟ್ : ತೆಲಂಗಾಣದಲ್ಲಿ ಬರೋಬ್ಬರಿ 3 ಲಕ್ಷ ವಿದ್ಯಾರ್ಥಿಗಳು ಫೇಲ್

ಕಾಂಗ್ರೆಸ್ ಮುಖಂಡರಾದ ವಿ. ಹನುಮಂತ ರಾವ್ ಮತ್ತು ನಾಗೇಶ್ ಮುಂದಿರಾಜ್ ಅವರು ಸಾರ್ವಜನಿಕವಾಗಿಯೇ ಕೈ ಕೈ ಮಿಸಲಾಯಿಸಿಕೊಂಡರು. ಇದಕ್ಕೆ ನೂರಾರು ಪ್ರತಿಭಟನಕಾರರು ಸಾಕ್ಷಿಯಾದರು. ಪ್ರತಿಭಟನಕಾರರ ನಡುವಲ್ಲಿದ್ದ ವ್ಯಕ್ತಿಯೊಬ್ಬರು ಈ ವಿಶಿಯೋವನ್ನು ಸೆರೆ ಹಿಡಿದಿದ್ದು, ಸಾಮಾಜಿ ಮಾಧ್ಯಮಗಳಲ್ಲಿ, 'ಛಿ ಇದೇನಿದು?' ಎಂಬ ಪ್ರಶ್ನೆ ಎದ್ದಿದೆ.

Telangana: A scuffle broke out between Congress leaders, video goes viral

ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ಇಂಟರ್ ಮೀಡಿಯೇಟ್ ಫಲಿತಾಂಶ ಪ್ರಕಟವಾಗಿತ್ತು. ಈ ಪಳಿತಾಂಶದಲ್ಲಿ 3.5 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆಯೂ ವರದಿಯಾಗಿತ್ತು. ಆದರೆ ಫಲಿತಾಂಶದಲ್ಲಿ ಪ್ರಮಾದವಾಗಿದೆ ಎಂದು ದೂರಿ ಫಲಿತಾಮಶವನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ತೆಲಂಗಾಣದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ವಿರೋಧ ಪಕ್ಷಗಳೂ ಪ್ರತಿಭಟನೆಗೆ ಇಳಿದಿದ್ದವು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ನಡುವಲ್ಲೇ ಮಾರಾಮಾರಿ ಏರ್ಪಟ್ಟಿತ್ತು.

English summary
Telangana: A scuffle broke out between Congress leaders V Hanumantha Rao and Nagesh Mudiraj during the protest by opposition parties today in Hyderabad against state govt over the issue of state board intermediate results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X