ವೋಟಿಗಾಗಿ ಬಹುಕೃತ ವೇಷ, ತೆಲಂಗಾಣದಲ್ಲಿ ಇದು ಮಾಮೂಲು
ಹೈದರಾಬಾದ್, ಅಕ್ಟೋಬರ್ 31: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಭರದಿಂದ ಸಾಗಿದೆ. ಸ್ಟಾರ್ ಪ್ರಚಾರಕರ ನಡುವೆ ಕಣದಲ್ಲಿರುವ ಅಭ್ಯರ್ಥಿಗಳು ವಿವಿಧ ರೀತಿ ವೇಷ ತೊಟ್ಟು, ಆಮಿಷವೊಡ್ಡಿ ಮತಯಾಚನೆ ಮಾಡುತ್ತಿದ್ದಾರೆ
ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರ ನಿರತ ಅಭ್ಯರ್ಥಿಗಳು ಸುಮ್ಮನೆ ಮತಯಾಚಿಸುತ್ತಿಲ್ಲ, ಮತದಾರರ ದೈನಂದಿನ ಬದುಕಿನ ಕೆಲಸದಲ್ಲಿ ತಾವು ಪಾಲ್ಗೊಳ್ಳುತ್ತಿದ್ದಾರೆ. ಕ್ಷೌರಿಕನ ಅಂಗಡಿಗೆ ತೆರಳಿ ಗ್ರಾಹಕರಿಗೆ ಶೇವ್ ಮಾಡುತ್ತಿದ್ದಾರೆ. ರಸ್ತೆ ಬದಿ ಸ್ನಾನ ಮಾಡಿಸುವುದು, ದೋಸೆ ಮಾಡಿಕೊಡುವುದು, ಬಟ್ಟೆ ಸರಿಪಡಿಸಿಕೊಡುವುದು ಎಲ್ಲವೂ ಟಿಆರ್ ಎಸ್ ಪಕ್ಷದ ಅಭ್ಯರ್ಥಿಗಳ ಕಾಯಕವಾಗಿದೆ.
ತೆಲಂಗಾಣ ಅಸೆಂಬ್ಲಿಯ ಮಾಜಿ ಸ್ಪೀಕರ್ ಎಸ್ ಮಧುಸೂದನ್ ಚಾರಿ ಅವರು ಈ ರೀತಿ ವೇಷತೊಡುವುದರಲ್ಲಿ ಎಲ್ಲರನ್ನು ಮೀರಿಸುತ್ತಿದ್ದಾರೆ. ಭುಪಲ್ ಪಲ್ಲೆಯಲ್ಲಿನಲ್ಲಿ ಕ್ಷೌರಿಕನಾಗಿ ಕಾಣಿಸಿಕೊಂಡಿದ್ದರು. ಇನ್ನೊಂದೆಡೆ ಮೆಹಬೂಬ್ ನಗರದಲ್ಲಿ ಟಿಆರ್ ಎಸ್ ಅಭ್ಯರ್ಥಿ ಶ್ರೀನಿವಾಸ ಗೌಡ ಅವರು ಬಟ್ಟೆ ಇಸ್ತ್ರಿ ಮಾಡುವುದು, ದರ್ಜಿ ಕೆಲಸ ಮಾಡಿಕೊಡುವುದರಲ್ಲಿ ನಿರತರಾಗಿದ್ದರು.

ತೆಲಂಗಾನ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಯಾದವ್ ಅವರು ಮುಷೀರಾಬಾದ್ ನ ರಸ್ತೆ ಬದಿಯಲ್ಲಿ ತಮ್ಮ ಪಾಕಪ್ರಾವೀಣ್ಯ ತೋರಿದರು. ಯೆಲ್ಲಾಂಡುವಿನ ಕೋರಂ ಕನಕಯ್ಯ ಅವರು ಸಮುದಾಯ ಭವನಗಳ ಬಳಿ ಸಾರ್ವಜನಿಕವಾಗಿ ಸ್ನಾನ ಮಾಡಿಸುತ್ತಿರುವ ದೃಶ್ಯ ಕಂಡು ಬಂದಿದೆ. ಅಭ್ಯರ್ಥಿಗಳ ಈ ರೀತಿ ಪಾಲ್ಗೊಳ್ಳುವಿಕೆ ಈ ಬಾರಿ ಹೆಚ್ಚಾಗಿದ್ದು, ಮತದಾರರು ಮಜಾ ತೆಗೆದುಕೊಳ್ಳುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications