ಆಂಧ್ರ ಪ್ರದೇಶದಲ್ಲಿ ಮತ್ತೆ ಪ್ರತ್ಯೇಕ ರಾಜ್ಯ ಕೂಗು: ಪವನ್ ಕಲ್ಯಾಣ್ ಬೆಂಬಲ
ವಿಶಾಖಪಟ್ಟಣಂ, ಜೂನ್ 30: ಸಂಯುಕ್ತ ಆಂಧ್ರ ಪ್ರದೇಶವು ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಎಂದು ವಿಭಜನೆಯಾದ ನಂತರ ಈಗ ಮತ್ತೆ ಆಂಧ್ರದಲ್ಲಿ ವಿಭಜನೆಯ ಕೂಗು ಕೇಳಿ ಬರುತ್ತಿದೆ.
ಈ ವಿಭಜನೆಯ ಕೂಗಿನ ಹಿಂದಿನ ಪ್ರಮುಖ ಧ್ವನಿ ಜನಸೇನಾ ಪಕ್ಷದ ಸಂಸ್ಥಾಪಕ, ನಟ ಪವನ್ ಕಲ್ಯಾಣ್. ಭಾರಿ ಅಭಿಮಾನಿ ಬಣ ಹೊಂದಿರುವ ಅವರು ಉತ್ತರ ಆಂಧ್ರದ ಬೇಡಿಕೆಗೆ ನೀರೆರೆಯುತ್ತಿದ್ದಾರೆ.
Signs of strong Uttarandhra self -respect movement. If the wilful negligence of Uttarandhra continues another Telangana is not far away.. pic.twitter.com/Jiy712pyHV
— Pawan Kalyan (@PawanKalyan) June 27, 2018
ಹಲವು ಟ್ವೀಟ್ಗಳನ್ನು ಮಾಡಿರುವ ಪವನ್ ಕಲ್ಯಾಣ್ ಉತ್ತರ ಆಂಧ್ರಕ್ಕೆ ವಿಶೇಷ ಗಮನ ನೀಡಿ ಇಲ್ಲವೆ ನಮ್ಮ ಆಡಳಿತವ್ನು ನಮಗೇ ವಹಿಸಿ ಎಂದು ಒತ್ತಾಯ ಮಾಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಬೆಂಬಲವನ್ನೂ ನೀಡಿದ್ದಾರೆ.

ಉತ್ತರಾಂಧ್ರ ಮಾಸ ಪತ್ರಿಕೆಯ ಹಳೆಯ ಮುಖಪುಟವೊಂದನ್ನು ಟ್ವೀಟ್ ಮಾಡಿರುವ ಪವನ್ ಕಲ್ಯಾಣ್ 'ಉತ್ತರ ಆಂಧ್ರವನ್ನು ಸರ್ಕಾರವು ಹೀಗೆ ನಿರ್ಲಕ್ಷ್ಯ ಮಾಡಿದರೆ, ಉತ್ತರ ಆಂಧ್ರ ಪ್ರತ್ಯೇಕ ರಾಜ್ಯವಾಗುವುದರಲ್ಲಿ ಯಾವುದೇ ಸಂಶಯವಿಲ್ಲ' ಎಂದಿದ್ದಾರೆ.
2014ರಲ್ಲಿ ಆಂಧ್ರಪ್ರದೇಶದಿಂದ ತೆಲಂಗಾಣ ಬೇರೆಯಾಗಿ ಪ್ರತ್ಯೇಕ ರಾಜ್ಯವಾಗಿತ್ತು. ಇದೀಗ ಮತ್ತೆ ಹೊಸ ರಾಜ್ಯದ ಕೂಗು ಕೇಳಿಬರುತ್ತಿದ್ದು, ಇದಕ್ಕೆ ದೊಡ್ಡ ಅಭಿಮಾನಿವರ್ಗದ ನಾಯಕ ಬೆಂಬಲ ನೀಡಿರುವುದು ಕುತೂಹಲ ಹೆಚ್ಚಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications