ಕೊರೊನಾ ಬಗ್ಗೆ ಆರ್.ಜಿ.ವಿ ಕುಹಕ: ಸಾವು ಕೂಡ ಮೇಡ್ ಇನ್ ಚೀನಾ!
ಮಾರಣಾಂತಿಕ ಕೊರೊನಾ ವೈರಸ್ ನಿಂದಾಗಿ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಡೆಡ್ಲಿ ಕೊರೊನಾ ಭಾರತಕ್ಕೂ ಕಾಲಿಟ್ಟಿರುವುದರಿಂದ ಇಡೀ ದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿಯವರೆಗೂ ಭಾರತದಲ್ಲಿ ಆರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಅತ್ತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿರುವುದು ದೃಢ ಪಟ್ಟ ಮೇಲೆ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೀಗಿರುವಾಗಲೇ, ಕೊರೊನಾ ಬಗ್ಗೆ ತೆಲುಗು ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕುಹಕವಾಡಿದ್ದಾರೆ.
''ನಮ್ಮ ಸಾವು ಕೂಡ 'ಮೇಡ್ ಇನ್ ಚೀನಾ' ಆಗುತ್ತದೆ ಎಂದು ನಾನು ಊಹಿಸಿರಲಿಲ್ಲ'' ಅಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ.

ಭಾರತೀಯ ಮಾರುಕಟ್ಟೆಯಲ್ಲಿ 'ಮೇಡ್ ಇನ್ ಚೀನಾ' (ಚೀನಾದಲ್ಲಿ ತಯಾರಾದ ಪ್ರಾಡಕ್ಟ್ಸ್) ಉತ್ಪನ್ನಗಳೇ ಹೆಚ್ಚಾಗಿ ಸಿಗುತ್ತವೆ. ಚೀನಾ ಪ್ರಾಡಕ್ಟ್ ಗಳಿಗೆ ಭಾರತದಲ್ಲಿ ಹೆಚ್ಚು ಬೇಡಿಕೆ ಕೂಡ ಇದೆ. ಈಗ ನೋಡಿದ್ರೆ, ಚೀನಾದಲ್ಲಿ ಮಹಾ ಮಾರಿಯಾಗಿ ವ್ಯಾಪಿಸಿರುವ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಇದರಿಂದ ಭಾರತೀಯರ ಸಾವು ಕೂಡ ಮೇಡ್ ಇನ್ ಚೀನಾ ಆಗುತ್ತಿದೆ ಎಂಬರ್ಥದಲ್ಲಿ ರಾಮ್ ಗೋಪಾಲ್ ವರ್ಮಾ ಟ್ವೀಟಿಸಿದ್ದಾರೆ.
— Ram Gopal Varma (@RGVzoomin) March 3, 2020
ಕೊರೊನಾ ವೈರಸ್ ನಿಂದಾಗಿ ಭಾರತದಲ್ಲಿ ಈವರೆಗೂ ಯಾರೂ ಮೃತಪಟ್ಟಿಲ್ಲ. ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications