ಮತದಾರರಿಗೆ ಲಂಚ: ಟಿಆರ್ಎಸ್ ಸಂಸದೆ ಕವಿತಾಗೆ ಜೈಲು ಶಿಕ್ಷೆ
ಹೈದರಾಬಾದ್, ಜುಲೈ 25: ಮತದಾರರಿಗೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಹಾಲಿ ಸಂಸದೆಯೊಬ್ಬರಿಗೆ ಜೈಲುಶಿಕ್ಷೆ ಪ್ರಕಟಿಸಲಾಗಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಕವಿತಾ ಮಲೋತ್ ಅವರು ಸಾರ್ವತ್ರಿಕ ಚುನಾವಣೆಗೂ ಮುನ್ನ ಮತದಾರರಿಗೆ ಲಂಚ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಶಿಕ್ಷೆ ನೀಡಿದೆ.
ವೋಟಿಗಾಗಿ ನೋಟು ಪ್ರಕರಣದಲ್ಲಿ ಸಂಸದೆ ಕವಿತಾ ಮಲೋತ್ ಅವರಿಗೆ 6 ತಿಂಗಳುಗಳ ಕಾಲ ಜೈಲುಶಿಕ್ಷೆ ಹಾಗೂ 10, 000 ಮೊತ್ತ ದಂಡ ವಿಧಿಸಿದೆ. ಆದರೆ, ಕವಿತಾ ಹಾಗೂ ಸಹಚರ ಶೌಕತ್ ಅಲಿಗೆ ಜಾಮೀನು ಮಂಜೂರಾಗಿದ್ದು, ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯೊಬ್ಬರು ಶೌಕತ್ ಅಲಿಯು ಮತದಾರರಿಗೆ 500 ರು ಹಂಚುವಾಗ ರೆಡ್ ಹ್ಯಾಂಡಾಗಿ ಹಿಡಿದು, ಪ್ರಕರಣ ದಾಖಲಿಸಿದ್ದರು. 209ರಲ್ಲಿ ಭದ್ರಾದ್ರಿ -ಕೊಥಗುಡೆಂ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಕವಿತಾ ಪರವಾಗಿ ಶೌಕತ್ ಹಣ ಹಂಚಿದ್ದರು. ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪವನ್ನು ಒಪ್ಪಿಕೊಂಡಿದ್ದರು. ಶೌಕತ್ ಎ1 ಹಾಗೂ ಕವಿತಾ ಎ2 ಎಂದು ಹೆಸರಿಸಲಾಗಿದೆ.

ಜನಪ್ರತಿನಿಧಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸುವಂತೆ ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ಜರುಗಿಸಲಾಗಿದೆ. ಬಿಜೆಪಿ ಶಾಸಕ ರಾಜ ಸಿಂಗ್ ಹಾಗೂ ಟಿಆರ್ಎಸ್ ಶಾಸಕ ದಾನಂ ನಾಗೇಂದ್ರ ಕೂಡಾ ಇದೇ ರೀತಿ ಪ್ರಕರಣದಲ್ಲಿ ದಂಡ ಕಟ್ಟಿದ ಉದಾಹರಣೆಗಳಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications