ಶಾಲೆಯ ಬಳಿ 18 ಮೃತ ಬಾವಲಿಗಳು ಪತ್ತೆ: ನಿಪಾಹ್ ವೈರಸ್ ಭೀತಿ
ನಹಾನ್, ಮೇ 24: ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯೊಂದರ ಬಳಿ 18 ಕ್ಕೂ ಹೆಚ್ಚು ಸತ್ತ ಬಾವಲಿಗಳು ಪತ್ತೆಯಾಗಿದ್ದು, ಮಾರಣಾಂತಿಕ ನಿಪಾಹ್ ವೈರಸ್ ಭೀತಿಯನ್ನು ಹೆಚ್ಚಿಸಿದೆ.
ಹಿಮಾಚಲ ಪ್ರದೇಶದ ನಹಾನ್ ಎಂಬಲ್ಲಿಯ ಸರ್ಕಾರಿ ಶಾಲೆಯೊಂದರಲ್ಲಿ ಪತ್ತೆಯಾದ ಈ ಮೃತ ಬಾವಲಿಗಳ ದೇಹಗಳನ್ನು ವೈದ್ಯಕೀಯ ಪರೀಕ್ಷೆಗೆ ಕೊಡೊಯ್ಯಲಾಗಿದ್ದು, ನಿಪಾಹ್ ವೈರಸ್ ಸೋಂಕಿನ ಕುರಿತು ಪರೀಕ್ಷೆ ನಡೆಸಲಾಗುತ್ತಿದೆ.
ಇದಕ್ಕೂ ನಿಪಾಹ್ ವೈರಸ್ ಗೂ ಸಂಬಂಧವಿಲ್ಲ, ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಧೈರ್ಯ ನೀಡಿದ್ದರೂ, ಸಾರ್ವಜನಿಕರಲ್ಲಿ ಭೀತಿ ಹುಟ್ಟಿದೆ.

ಈಗಾಗಲೇ ಭಾರತದಲ್ಲಿ 10 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಈ ಮಾರಣಾಂತಿಕ ಕಾಯಿಲೆ ಒಂದು ಬಗೆಯ ಬಾವಲಿ(ಫ್ರೂಟ್ ಬ್ಯಾಟ್ಸ್)ಗಳಿಂದ ಹರಡುತ್ತದೆ. ಈ ಸೋಂಕು ರೋಗ ಮನುಷ್ಯ ಮತ್ತು ಪ್ರಾಣಿಗಳಲ್ಲಿ ಕಂಡುಬರುತ್ತಿದ್ದು, ಸದ್ಯಕ್ಕೆ ಈ ರೋಗಕ್ಕೆ ಯಾವುದೇ ರೀತಿಯ ಪರಿಣಾಮಕಾರೀ ಚಿಕಿತ್ಸೆ ಪತ್ತೆಯಾಗಿಲ್ಲ.
More From
-
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications