Heart Attack: ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಯುವಕ ಸಾವು: ಸಿಸಿಟಿವಿಯಲ್ಲಿ ಸೇರೆಯಾಯ್ತು ಕೊನೆ ಕ್ಷಣದ ದೃಶ್ಯಾವಳಿ
ಮಧ್ಯಪ್ರದೇಶ, ಜನವರಿ19: ಹಿಂದಿನ ಕಾಲದಲ್ಲಿ ಮಧ್ಯವಯಸ್ಕ ಅಥವಾ ವೃದ್ಧಾಪ್ಯದವರು ಹೃದಯಾಘಾತಕ್ಕೆ ತುತ್ತಾಗುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ಯುವಕರು, ಮಕ್ಕಳು ಹೃದಯಾಘಾತದಿಂದ ಸಾಯುತ್ತಿದ್ದಾರೆ.
ಹೌದು,ಇಂದೋರ್ನ ಖಾಸಗಿ ಕೋಚಿಂಗ್ ಕ್ಲಾಸ್ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿರುವಾಗಲೇ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೃದಯಘಾತದಿಂದ ಪಾಠ ಕೇಳಿತ್ತಿರುವಾಗಲೇ ಕೊನೆ ಉಸಿಸೆಳೆದ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್ನಲ್ಲಿ ತಯಾರಿ ನಡೆಸುತ್ತಿದ್ರು. ಮಾಧವ್ ಅವರು ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
18 y/o boy got heart attack while sitting in coaching class in Indore😢
— If (@pioneerbhatt) January 18, 2024
This is scary
pic.twitter.com/jbwLpJWBQF
ಮಾಧವ್ ಆರಂಭದಲ್ಲಿ MPPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಇತರ ಎಲ್ಲ ವಿದ್ಯಾರ್ಥಿಗಳ ನಡುವೆ ಕುಳಿತುಕೊಂಡು ಪಾಠವನ್ನ ಕೇಳುತ್ತಿದ್ದಾರೆ. ಈ ವೇಳೆ ಆಯಾಸಗೊಂಡತೆ ಕಾಣುತ್ತದೆ. ಕೆಲಹೊತ್ತಿನಲ್ಲೇ ಮೇಜಿನ ಮೇಲೆ ಬಿದ್ದರೂ ಕೂಡ ಯಾರಿಗೂ ತಿಳಿದಿಲ್ಲ. ಕೆಲ ಸೆಕೆಂಡುಗಳಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ತಿಳಿಸಿದೆ. ಮಾಧವ್ ನೆಲಕ್ಕೆ ಕುಸಿದು ಬಿದ್ದಾಗ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಸುತ್ತುವರಿದಿರುವುದು 32 ಸೆಕೆಂಡ್ ವಿಡಿಯೋದಲ್ಲಿ ಸೆರೆಯಾಗಿದೆ. ಪಾಠ ಕೇಳುತ್ತಿರುವ ಸಂದರ್ಭದಲ್ಲಿ ಯುವಕ ಸಾವನ್ನಿಪ್ಪಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications