191 ಜನರನ್ನು ಬಲಿ ತೆಗೆದುಕೊಂಡ ಎಚ್ 1 ಎನ್ 1
ನವದೆಹಲಿ, ಫೆ. 3: ಎಚ್ 1 ಎನ್ 1 ಗೆ ಒಂದು ತಿಂಗಳಲ್ಲಿ 191 ಜನ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೋಮವಾರ ತಿಳಿಸಿದೆ.
ಜನವರಿ 1 ರಿಂದ ಫೆಬ್ರವರಿ 1 ರ ನಡುವಿನ ಅವಧಿಯಲ್ಲಿ ದೇಶಾದ್ಯತ ಒಟ್ಟು 2,038 ಪ್ರಕರಣಗಳು ಬೆಳಕಿಗೆ ಬಂದಿವೆ. ತೆಲಂಗಾಣದಲ್ಲಿ ಅತಿ ಹೆಚ್ಚು ಅಂದರೆ 629 ಪ್ರಕರಣಗಳು ದಾಖಲಾಗಿದ್ದು 34 ಜನ ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ 309 ಜನರಿಗೆ ಸೊಂಕು ತಗುಲಿದ್ದು 38 ಜನ ಸಾವನ್ನಪ್ಪಿದ್ದಾರೆ.[ಉತ್ತರ ಭಾರತದಲ್ಲಿ ಹಂದಿಜ್ವರಕ್ಕೆ 40 ಜನ ಬಲಿ]

ಎಚ್ 1 ಎನ್ 1 ಗೆ ಸಂಬಂಧಿಸಿದ ವರದಿಯನ್ನು ಪ್ರತಿದಿನ ಪ್ರಧಾನಿ ಸಚಿವಾಲಯಕ್ಕೆ ಕಳುಹಿಸಿ ಕೊಡಲಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ 60 ಸಾವಿರ ಟ್ಯಾಮಿಪ್ಲೊ ಮಾತ್ರೆಗಳನ್ನು ಸಂಗ್ರಹಿಸಿಡಲಾಗಿದೆ. ಆರೋಗ್ಯ ಸಚಿವಾಲಯದ ಆದೇಶದ ಮೇರೆಗೆ ವೈದ್ಯರು ಮತ್ತು ಸಿಬ್ಬಂದಿಗೆ 30 ಸಾವಿರ ಸುರಕ್ಷಾ ಕವಚಗಳನ್ನು ಖರೀದಿ ಮಾಡಲು ತೀರ್ಮಾನಿಸಲಾಗಿದೆ.
ಆರೋಗ್ಯ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಎಲ್ಲ ರಾಜ್ಯಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು ಸಕಲ ಮಾಹಿತಿ ಪಡೆದುಕೊಳ್ಳಲಿದ್ದಾರೆ ಮತ್ತು ಮುನ್ನಚ್ಚರಿಕೆ ಕ್ರಮಗಳ ಕುರಿತಾಗಿಯೂ ತಿಳಿವಳಿಕೆ ನೀಡಲಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications