ಇಂಡೋ-ಪಾಕ್ ಯುದ್ಧಕ್ಕೆ 50 ವರ್ಷ, ಯೋಧರಿಗೆ ಮೋದಿ ನಮನ
ನವದೆಹಲಿ, ಆಗಸ್ಟ್. 28: ಅದು 1965. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಕಾಲ. ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿದ ನಮ್ಮ ಯೋಧರು ಭಾರತಕ್ಕೆ ಜಯವನ್ನು ತಂದಿದ್ದರು. ಕಾಶ್ಮೀರದ ಗಡಿಯೊಳಗೆ ನುಸುಳದಂತೆ ಎಚ್ಚರಿಕೆಯನ್ನು ನೀಡಿದ್ದರು.
ಇಂದಿಗೆ ಯುದ್ಧ ಗೆದ್ದ ಸಂಭ್ರಮಕ್ಕೆ 50 ವರ್ಷ ತುಂಬಿದೆ. ಸಾಮಾಜಿಕ ತಾಣಗಳಲ್ಲಿ ವೀರ ಯೋಧರ ಸಾಧನೆಯನ್ನು ನೆನಪು ಮಾಡಿಕೊಳ್ಳಲಾಗುತ್ತಿದ್ದು ನಮನ ಸಲ್ಲಿಸಲಾಗುತ್ತಿದೆ.[ಭಾರತದ ವಿರುದ್ಧ ಸೈಬರ್ ಯುದ್ಧ ಆರಂಭಿಸಿದ ಪಾಕ್]

1965 ರ ಏಪ್ರಿಲ್ ಮತ್ತು ಆಗಸ್ಟ್ ಅವಧಿಯಲ್ಲಿ ನಡೆದ ಯುದ್ಧ ಆತಂಕ ಸೃಷ್ಟಿ ಮಾಡಿತ್ತು. ಇದನ್ನು ಎರಡನೇ ಕಾಶ್ಮೀರ್ ಯುದ್ಧ, ಹಜಿಪುರ್ ಯುದ್ಧ ಎಂದು ಕರೆಯಲಾಗುತ್ತದೆ. ಪಾಕಿಸ್ತಾನವು ರಹಸ್ಯವಾಗಿ ಕಾಶ್ಮೀರ ಮಾರ್ಗವಾಗಿ ಭಾರತದೊಳಕ್ಕೆ ಯೋಧರನ್ನು ನುಗ್ಗಿಸುವ ಯತ್ನ ಮಾಡಿದ್ದು ಯುದ್ಧಕ್ಕೆ ನಾಂದಿಯಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ವೀರ ಯೋಧರಿಗೆ ನಮನ ಸಲ್ಲಿಕೆ ಮಾಡಿದ್ದಾರೆ. ಅಂದಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ನಾಯಕತ್ವವೇ ಭಾರತದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ವೀರ ಯೋಧರ ಸಾಹಸ ಮತ್ತು ಶೌರ್ಯಗಳನ್ನು ನೆನಪು ಮಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಇಂದಿನ ಕರ್ತವ್ಯ.
As we mark the 50th anniversary of 1965 war, I bow to all brave soldiers who fought for our Motherland in the war. pic.twitter.com/kvXMXCHuew
— Narendra Modi (@narendramodi) August 28, 2015 We recall the dynamic leadership of Shri Lal Bahadur Shastri. In 1965 he led from the front & was a key source of strength for the nation.
— Narendra Modi (@narendramodi) August 28, 2015 -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications