1984ರಲ್ಲಿ ನಡೆದ ಸಿಖ್ ನರಮೇಧ ಕೇಸ್ ಮತ್ತೆ ತನಿಖೆಗೆ
ನವದೆಹಲಿ, ಜನವರಿ 10: ಮಾಜಿ ಪ್ರಧಾನಿ ಇಂದಿರಾಗಾಂಧಿ ಹತ್ಯೆ ಬಳಿಕ 1984ರಲ್ಲಿ ದೇಶದ ವಿವಿಧೆಡೆ ನಡೆದ ಸಿಖ್ ನರಮೇಧ, ಹಿಂಸಾಚಾರ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.
ಉತ್ತರ ಪ್ರದೇಶ ಸರಕಾರವು ಕಾನ್ಪುರದಲ್ಲಿ 1984ರಲ್ಲಿ ನಡೆದ ಸಿಖ್-ವಿರೋಧಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡದೆ ಮುಚ್ಚಿ ಹಾಕಲಾಗದ ನೂರಾರು ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೂರು ಸದಸ್ಯರ ಸಮಿತಿಯನ್ನು ನೇಮಿಸಿ, 186 ಕೇಸುಗಳ ಮರು ತನಿಖೆಗೆ ಆದೇಶಿಸಿದೆ.

ಕಾನ್ಪುರದಲ್ಲಿ 1984 ರಲ್ಲಿ ಸಿಖ್-ವಿರೋಧಿ ಹಿಂಸಾಚಾರದಲ್ಲಿ 127 ಜನರು ಸಾವನ್ನಪ್ಪಿದರು. ಒಟ್ಟು 2800 ಎಫ್ಐರ್ ಗಳನ್ನು ಹಾಕಲಾಗಿತ್ತು. ಆದರೆ ಸಾಕ್ಷ್ಯಾಧಾರಗಳಿಲ್ಲದೆ ಹೆಚ್ಚಿನ ಪ್ರಕರಣಗಳು ಮುಚ್ಚಲ್ಪಟ್ಟವು. ಬಲಿಪಶುಗಳು ಸುಮಾರು 33 ವರ್ಷಗಳ ಕಾಲ ನ್ಯಾಯಕ್ಕಾಗಿ ಅಲೆದಾಡಿದರೂ ನ್ಯಾಯ ಸಿಕ್ಕಿಲ್ಲ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications