Get Updates
Get notified of breaking news, exclusive insights, and must-see stories!

1984ರಲ್ಲಿ ನಡೆದ ಸಿಖ್ ನರಮೇಧ ಕೇಸ್ ಮತ್ತೆ ತನಿಖೆಗೆ

ನವದೆಹಲಿ, ಜನವರಿ 10: ಮಾಜಿ ಪ್ರಧಾನಿ ಇಂದಿರಾಗಾಂಧಿ ಹತ್ಯೆ ಬಳಿಕ 1984ರಲ್ಲಿ ದೇಶದ ವಿವಿಧೆಡೆ ನಡೆದ ಸಿಖ್ ನರಮೇಧ, ಹಿಂಸಾಚಾರ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

ಉತ್ತರ ಪ್ರದೇಶ ಸರಕಾರವು ಕಾನ್ಪುರದಲ್ಲಿ 1984ರಲ್ಲಿ ನಡೆದ ಸಿಖ್-ವಿರೋಧಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡದೆ ಮುಚ್ಚಿ ಹಾಕಲಾಗದ ನೂರಾರು ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೂರು ಸದಸ್ಯರ ಸಮಿತಿಯನ್ನು ನೇಮಿಸಿ, 186 ಕೇಸುಗಳ ಮರು ತನಿಖೆಗೆ ಆದೇಶಿಸಿದೆ.

ಸಂಕ್ರಾಂತಿ ವಿಶೇಷ ಪುಟ

1984 anti-Sikh riots case: SC set up committee to re-investigate 186 cases

ಕಾನ್ಪುರದಲ್ಲಿ 1984 ರಲ್ಲಿ ಸಿಖ್-ವಿರೋಧಿ ಹಿಂಸಾಚಾರದಲ್ಲಿ 127 ಜನರು ಸಾವನ್ನಪ್ಪಿದರು. ಒಟ್ಟು 2800 ಎಫ್ಐರ್ ಗಳನ್ನು ಹಾಕಲಾಗಿತ್ತು. ಆದರೆ ಸಾಕ್ಷ್ಯಾಧಾರಗಳಿಲ್ಲದೆ ಹೆಚ್ಚಿನ ಪ್ರಕರಣಗಳು ಮುಚ್ಚಲ್ಪಟ್ಟವು. ಬಲಿಪಶುಗಳು ಸುಮಾರು 33 ವರ್ಷಗಳ ಕಾಲ ನ್ಯಾಯಕ್ಕಾಗಿ ಅಲೆದಾಡಿದರೂ ನ್ಯಾಯ ಸಿಕ್ಕಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+