ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1984ರಲ್ಲಿ ನಡೆದ ಸಿಖ್ ನರಮೇಧ ಕೇಸ್ ಮತ್ತೆ ತನಿಖೆಗೆ

By Mahesh
|
Google Oneindia Kannada News

ನವದೆಹಲಿ, ಜನವರಿ 10: ಮಾಜಿ ಪ್ರಧಾನಿ ಇಂದಿರಾಗಾಂಧಿ ಹತ್ಯೆ ಬಳಿಕ 1984ರಲ್ಲಿ ದೇಶದ ವಿವಿಧೆಡೆ ನಡೆದ ಸಿಖ್ ನರಮೇಧ, ಹಿಂಸಾಚಾರ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

1984ರ ಸಿಖ್ ಹತ್ಯಾಕಾಂಡ : ಸಜ್ಜನ್ ಕುಮಾರ್ ಗೆ ನಿರೀಕ್ಷಣಾ ಜಾಮೀನು 1984ರ ಸಿಖ್ ಹತ್ಯಾಕಾಂಡ : ಸಜ್ಜನ್ ಕುಮಾರ್ ಗೆ ನಿರೀಕ್ಷಣಾ ಜಾಮೀನು

ಉತ್ತರ ಪ್ರದೇಶ ಸರಕಾರವು ಕಾನ್ಪುರದಲ್ಲಿ 1984ರಲ್ಲಿ ನಡೆದ ಸಿಖ್-ವಿರೋಧಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡದೆ ಮುಚ್ಚಿ ಹಾಕಲಾಗದ ನೂರಾರು ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮೂರು ಸದಸ್ಯರ ಸಮಿತಿಯನ್ನು ನೇಮಿಸಿ, 186 ಕೇಸುಗಳ ಮರು ತನಿಖೆಗೆ ಆದೇಶಿಸಿದೆ.

ಸಂಕ್ರಾಂತಿ ವಿಶೇಷ ಪುಟ

1984 anti-Sikh riots case: SC set up committee to re-investigate 186 cases

ಕಾನ್ಪುರದಲ್ಲಿ 1984 ರಲ್ಲಿ ಸಿಖ್-ವಿರೋಧಿ ಹಿಂಸಾಚಾರದಲ್ಲಿ 127 ಜನರು ಸಾವನ್ನಪ್ಪಿದರು. ಒಟ್ಟು 2800 ಎಫ್ಐರ್ ಗಳನ್ನು ಹಾಕಲಾಗಿತ್ತು. ಆದರೆ ಸಾಕ್ಷ್ಯಾಧಾರಗಳಿಲ್ಲದೆ ಹೆಚ್ಚಿನ ಪ್ರಕರಣಗಳು ಮುಚ್ಚಲ್ಪಟ್ಟವು. ಬಲಿಪಶುಗಳು ಸುಮಾರು 33 ವರ್ಷಗಳ ಕಾಲ ನ್ಯಾಯಕ್ಕಾಗಿ ಅಲೆದಾಡಿದರೂ ನ್ಯಾಯ ಸಿಕ್ಕಿಲ್ಲ.

English summary
1984 anti-Sikh riots case: Supreme Court says it will set up a three-membercommittee, headed by a retired High Court judge, for re-investigation of the 186 cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X