ಕೇರಳದಲ್ಲಿ 20 ಲಕ್ಷ ಕಡು ಬಡ ಕುಟುಂಬಗಳಿಗೆ 'ಇಂಟರ್ನೆಟ್ ಭಾಗ್ಯ'
ಇಂದು ಕೇರಳ ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವ ಥೋಮಸ್ ಐಸಾಕ್ 20 ಲಕ್ಷ ಬಡ ಕುಟಂಬಗಳಿಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಘೋಷಿಸಿದ್ದಾರೆ.
ತಿರುವನಂತಪುರಂ, ಮಾರ್ಚ್ 3: ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರಕಾರ ಅನ್ನಭಾಗ್ಯ ನೀಡುತ್ತಿದ್ದರೆ, ಕೇರಳದಲ್ಲಿ ಪಿಣರಾಯಿ ವಿಜಯನ್ ಸರಕಾರ 'ಇಂಟರ್ನೆಟ್ ಭಾಗ್ಯ' ಕೊಡಲು ಹೊರಟಿದೆ.
ಇಂದು ಕೇರಳ ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವ ಥೋಮಸ್ ಐಸಾಕ್ 20 ಲಕ್ಷ ಬಡ ಕುಟಂಬಗಳಿಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಘೋಷಿಸಿದ್ದಾರೆ.[ಕೇರಳ ರಾಜಕೀಯ ಸಂಘರ್ಷ: ಡಿವೈಎಫ್ಐ ಕಾರ್ಯಕರ್ತರ ಮೇಲೆ ಹಲ್ಲೆ]

"ಇವತ್ತು ಇಂಟರ್ನೆಟ್ ಜನರ ಹಕ್ಕಾಗಿದೆ. ಮುಂದಿನ 18 ತಿಂಗಳಲ್ಲಿ 'ಕೆ ಫೋನ್' ನೆಟ್ವರ್ಕ್ ಮೂಲಕ 20 ಲಕ್ಷ ಜನರಿಗೆ ಇಂಟರ್ನೆಟ್ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕೆ 1,000 ಕೋಟಿ ಖರ್ಚಾಗಲಿದೆ," ಎಂದು ಹೇಳಿದ್ದಾರೆ.[ಪಿಣರಾಯಿ ತಲೆಗೆ 1 ಕೋಟಿ ಬಹುಮಾನ ಘೋಷಿಸಿದ ಆರ್.ಎಸ್.ಎಸ್ ನಾಯಕ!]
20 ಲಕ್ಷ ಕುಟುಂಬಗಳಿಗೆ ಉಚಿತ ದರದಲ್ಲಿ ಇಂಟರ್ನೆಟ್ ಸಿಗಲಿದೆ, ಉಳಿದವರಿಗೆ ರಿಯಾಯಿತಿ ದರದಲ್ಲಿ ಸೇವೆ ನೀಡಲಾಗುವುದು ಎಂದು ಅವರ ಘೋಷಿಸಿದ್ದಾರೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications