ಬಾಬಾ ರಾಮ್ ರಹೀಂ ಆಶ್ರಮದಲ್ಲಿ 200 ಅಸ್ಥಿ ಪಂಜರಗಳು ಪತ್ತೆ
ಬಾಬಾ ರಾಮ್ ರಹೀಂ ಆಶ್ರಮದಲ್ಲಿ 200 ಅಸ್ಥಿಪಂಜರ ಪತ್ತೆ. ಬಾಬಾ ರಹಸ್ಯ ಕೋಣೆಯ ಬಳಿಯಲ್ಲೇ ಈ ಅಸ್ಥಿಪಂಜರಗಳ ಪತ್ತೆ.
ಸಿರ್ಸಾ, ಸೆಪ್ಟೆಂಬರ್ 21: ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾದ ಸ್ವಯಂ ಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಸಿಂಗ್ ನ ಆಶ್ರಮದಲ್ಲಿ 200 ಅಸ್ತಿ ಪಂಜರಗಳು ಪತ್ತೆಯಾಗಿದ್ದು ಎಲ್ಲರನ್ನೂ ದಿಗ್ಭ್ರಾಂತರನ್ನಾಗಿಸಿದೆ.
ಬಾಬಾನ ರಹಸ್ಯ ಕೋಣೆಯ ಅಂಗಳವನ್ನು ಅಗೆದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಈ ಅಸ್ಥಿ ಪಂಜರಗಳು ಬಾಬಾನ ಅತ್ಯಾಚಾರ ಕರ್ಮಕಾಂಡಕ್ಕೆ ಬಲಿಯಾದ ಆಶ್ರಮದ ಸಾಧ್ವಿಗಳದ್ದಿರಬಹುದು ಅಥವಾ ಬಾಬಾನ ಎದುರು ನಿಂತವರನ್ನು ಇಲ್ಲಿಗೆ ಕರೆತಂದು ಕೊಂದು ಹೂತುಹಾಕಿರಬಹುದು ಎಂದು ಶಂಕಿಸಲಾಗಿದೆ.
ಇದು, ಆಶ್ರಮದಲ್ಲಿ ನರಮೇಧ ನಡೆದಿರುವ ವದಂತಿಗಳಿಗೆ ಇಂಬುಕೊಟ್ಟಿದ್ದು, ಇದರ ಸೂಕ್ತ ತನಿಖೆಯ ನಂತರವೇ ಇವುಗಳ ರಹಸ್ಯ ಬಹಿರಂಗವಾಗಲಿದೆ ಎಂದು ಹೇಳಲಾಗಿದೆ.
ಏತನ್ಮಧ್ಯೆ, ಬಾಬಾ ರಾಮ್ ರಹೀಂ ಆಪ್ತೆಯಾದ ಹನಿಪ್ರೀತ್ ಸಿಂಗ್ , ನೇಪಾಳದಲ್ಲಿ ಅಡಗಿರುವ ಖಚಿತ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸರು ಆಕೆಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications