ಆಗ್ರಾ: ಇಸ್ಲಾಂಗೆ ಮತಾಂತರವಾಗುವಂತೆ ಹಿಂದು ಮೇಲ್ವರ್ಗದಿಂದ ಕಿರುಕುಳ
ಆಗ್ರಾ(ಉತ್ತರ ಪ್ರದೇಶ), ಮೇ 22: ಅಲಿಘರ್ ನ ಎರಡು ಸಾವಿರಕ್ಕೂ ಹೆಚ್ಚು ದಲಿತರನ್ನು ಇಸ್ಲಾಂಗೆ ಮತಾಂತರವಾಗುವಂತೆ ಹಿಂದು ಮೇಲ್ವರ್ಗದ ಜನರೇ ಕಿರುಕುಳ ನೀಡಿ ಬೆದರಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಗ್ರಾ(ಉತ್ತರ ಪ್ರದೇಶ), ಮೇ 22: ಎರಡು ಸಾವಿರಕ್ಕೂ ಹೆಚ್ಚು ದಲಿತರನ್ನು ಇಸ್ಲಾಂಗೆ ಮತಾಂತರವಾಗುವಂತೆ ಹಿಂದು ಮೇಲ್ವರ್ಗದ ಜನರೇ ಕಿರುಕುಳ ನೀಡಿ ಬೆದರಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಮೇ 21, ಭಾನುವಾರದಂದು ಇಲ್ಲಿನ ಕೇಶೋಪುರ್ ಝೋಪ್ರಿ ಎಂಬ ಹಳ್ಳಿಯ ಜನರು ಊರಿನ ಜಾತ್ರೆ ನಡೆಸುತ್ತಿದ್ದ ಸಮಯದಲ್ಲಿ ಮೇಲ್ವರ್ಗದವರಿಂದ ಈ ರೀತಿಯ ಬೆದರಿಕೆ ಕೇಳಿಬಂದಿದೆ.

ಇಲ್ಲಿನ ಪಾಳು ಬಾವಿಯೊಂದರ ಸಮೀಪ ಭೈರವ ಬಾಬಾ ದೇವಾಲಯವನ್ನು ಕಟ್ಟುವ ನಿರ್ಧಾರ ಮಾಡಿದ್ದ ದಲಿತರ ವಿರುದ್ಧ ಮೇಲ್ವರ್ಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಆರಂಭವಾಗಿದ್ದ ಕಲಹ ಇದೀಗ ಮತಾಂತರದವರೆಗೂ ಹೋಗಿದೆ.
ಆದರೆ ದಲಿತರೇ ಸುಖಾ ಸುಮ್ಮನೆ ಆರೋಪ ಮಾಡಿ, ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು ಮೇಲ್ವರ್ಗದ ಜನ ಆರೋಪಿಸಿದರೆ, ಮೇಲ್ವರ್ಗದಿಂದ ನಮಗೆ ನಿರಂತರ ಕಿರುಕುಳವಿದೆ ಎಂದು ದಲಿತರು ಆರೋಪಿಸುತ್ತಿದ್ದಾರೆ.
ಸದ್ಯಕ್ಕೆ ಸ್ಥಳೀಯ ಆಡಳಿತ ಈ ಕಲಹಕ್ಕೆ ಅಲ್ಪವಿರಾಮ ಹಾಕಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದೆ.
{promotion-urls}
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications