ತೆಲಂಗಾಣದಲ್ಲಿ ನವಿಲುಗಳ ಮಾರಣಹೋಮ: ರೈತರೇ ಕಾರಣ ಎಂದ ಸರ್ಕಾರ
ತೆಲಂಗಾಣ, ಜು.27: ತೆಲಂಗಾಣ ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 25 ಕ್ಕೂ ಹೆಚ್ಚು ಮೃತ ನವಿಲುಗಳು ಪತ್ತೆಯಾಗಿರುವುದು ಅಲ್ಲಿನ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ತೆಲಂಗಾಣದ ಜೋಗುಲಾಂಬಾ ಗದ್ವಾಲ್ ಹಾಗೂ ನಾಗರ್ಕರ್ನೂಲ್ ಜಿಲ್ಲೆಗಳ ವ್ಯಾಪ್ತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ನವಿಲುಗಳ ಶವಗಳು ಪತ್ತೆಯಾಗುತ್ತಿದ್ದು, ಪ್ರಾಣಿಪ್ರಿಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಅರಣ್ಯ ಇಲಾಖೆ ನವಿಲುಗಳು ಕೃಷಿ ಉತ್ಪನ್ನಗಳನ್ನು ತಿನ್ನುವುದರಿಂದ ಕಂಗೆಟ್ಟಿರುವ ರೈತರು ವಿಷವುಣಿಸಿ ನವಿಲುಗಳನ್ನು ಕೊಂದು ಹಾಕಿರುವ ಸಾಧ್ಯತೆಗಳಿವೆ.
ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಈ ರೀತಿ ಕೀಟನಾಶಕಗಳನ್ನು ಬೆಳೆಗಳಿಗೆ ಸಿಂಪಡಿಸಿರುತ್ತಾರೆ. ಹೀಗಾಗಿ ವಿಷಪೂರಿತ ಕೀಟನಾಶವುಳ್ಳ ಆಹಾರಗಳನ್ನು ಸೇವಿಸಿ ನವಿಲುಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಆದರೆ ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿ ಭಾಗಗಳಲ್ಲಿ ನವಿಲುಗಳನ್ನು ಬೇಟೆಯಾಡಲು ಆಗಿಂದಾಗ್ಗೆ ಮೂರು ರಾಜ್ಯಗಳ ಬೇಟೆಗಾರರ ನಡುವೆ ಕಲಹಗಳು ನಡೆಯುತ್ತಲೇ ಇದ್ದು ಇತ್ತೀಚೆಗಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಬೇಟೆಗಾರರ ಮೇಲೆ ಗೋಲಿಬಾರ್ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications