ಸಿಂಗ್ ಹೆಸರು ಕೈಬಿಡಲು ಬಂದಿತ್ತಂತೆ ಒತ್ತಡ
ನವದೆಹಲಿ, ಸೆ. 12 : 2ಜಿ ತರಾಂಗತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ಕೈಬಿಡುವಂತೆ ಕಾಂಗ್ರೆಸ್ ನಾಯಕರು ಅನೇಕ ಸಾರಿ ಒತ್ತಡ ಹೇರಿದ್ದರು ಎಂದು ನಿವೃತ್ತ ಸಿಎಜಿ ವಿನೋದ್ ರೈ ಹೊಸ ಬಾಂಬ್ ಸಿಡಿಸಿದ್ದಾರೆ.
2ಜಿ ಮತ್ತು ಕಲ್ಲಿದ್ದಲು ಹಂಚಿಕೆಯಲ್ಲಿ ಹಗರಣದ ಸಂಬಂಧಿಸಿ ನಡೆಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಮನಮೋಹನ್ ಸಿಂಗ್ ಹೆಸರು ಸೇರಿಸದಂತೆ ಅಂದಿನ ಕಾಂಗ್ರೆಸ್ ಸಂಸದರಲ್ಲಿ ಕೆಲವರು ನನ್ನ ಮೇಲೆ ಒತ್ತಡ ತಂದಿದ್ದರು ಎಂದು ಹೇಳಿದ್ದಾರೆ.

ನಾನು ಅನೇಕ ಬಾರಿ ಪ್ರಕರಣದ ಬಗ್ಗೆ ನಡೆಸಿದ ತನಿಖಾ ವರದಿಯಲ್ಲಿ ಮನಮೋಹನ್ ಸಿಂಗ್ ಹೆಸರು ಪ್ರಸ್ತಾಪಿಸಿದ್ದೆ. ಆದರೆ, ಅದನ್ನು ಕಾಂಗ್ರೆಸ್ ನಾಯಕರು ಗಣನೆಗೆ ತೆಗೆದುಕೊಳ್ಳಲಿಲ್ಲ. 2ಜಿ ಹಗರಣ ಸಂಬಂಧಿಸಿ ನಡೆದ ಪಿಎಸಿ ಸಭೆಯಲ್ಲಿ ವಸ್ತುನಿಷ್ಠ ವರದಿ ಸಲ್ಲಿಸಿದ್ದೆ ಎಂದು ವಿವರಿಸಿದ್ದಾರೆ.
'ನನಗೆ ಒತ್ತಡ ತಂದಿದ್ದವರು ಈಗ ಜನಪ್ರತಿನಿಧಿಗಳಾಗಿ ಉಳಿದಿಲ್ಲ. ಅಧಿಕಾರದ ಮೇಲಿನ ಆಸೆಯಿಂದ ಅವರೋ ಅಥವಾ ಸ್ವತಃ ಮನಮೋಹನ್ ಸಿಂಗ್ ಅವರೋ ಈ ರೀತಿ ನಡೆದುಕೊಂಡಿದ್ದರು' ಎಂದು ಔಟ್ ಲುಕ್ ಪತ್ರಿಕೆಗೆ ನೀಡಿರುವ ಸಂದರ್ಶನದ ವೇಳೆ ಹೇಳಿದ್ದಾರೆ.(11300 ಕೋಟಿ ರೂ ಸ್ಪೆಕ್ಟ್ರಂ ಹರಾಜು: ಆದಾಯ ಯಾರಿಗೆ?)
ಉತ್ತಮ ರಾಜಕಾರಣದಿಂದ ಉತ್ತಮ ಆರ್ಥಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ. ಉತ್ತಮ ರಾಜಕಾರಣವೆಂದರೆ ಕೇವಲ ಅಧಿಕಾರದಕಲ್ಲಿ ಇರುವುದಲ್ಲ. ನನ್ನ ಫೋನ್ ಸಹ ಯುಪಿಎ ಅಧಿಕಾರ ಅವಧಿಯಲ್ಲಿ ಟ್ಯಾಪ್ ಮಾಡಲಾಗಿತ್ತು, ಕಲ್ಲಿದ್ದಲು ಹಂಚಿಕೆ ಪ್ರಕರಣದಲ್ಲಿ ಮನಮೋಹನ್ ಸಿಂಗ್ ಪಾತ್ರವಿದೆ..ಈ ರೀತಿಯ ಹಲವಾರು ವಿಚಾರಗಳನ್ನು ತಾವು ಬರೆಯಲು ಹೊರಟಿರುವ ಹೊಸ ಪುಸ್ತಕದಲ್ಲಿ ಹೇಳಲಿದ್ದೇನೆ ಎಂದು ವಿನೋದ್ ರೈ ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications