2ಜಿ ಸ್ಪೆಕ್ಟ್ರಂ ಹಗರಣ, ಅ.25ರಂದು ಅಂತಿಮ ತೀರ್ಪಿನ ದಿನಾಂಕ ನಿಗದಿ
ನವದೆಹಲಿ, ಸೆಪ್ಟೆಂಬರ್ 20 : ಹಲವು ವರ್ಷಗಳ ಹಿಂದಿನ 2ಜಿ ಸ್ಪೆಕ್ಟ್ರಂ ಹಗರಣ ಕೊನೆಗೂ ಸುಖಾಂತ್ಯ ಕಾಣುವ ಕಾಲ ಕೂಡಿ ಬಂದಿದೆ.
ಮಾಜಿ ಟೆಲೆಕಾಂ ಸಚಿವ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರ ವಿರುದ್ಧದ 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ವಿಚಾರಣೆಯನ್ನು ಸಿಬಿಐ ವಿಶೇಷ ಕೋರ್ಟ್ ಅಕ್ಟೋಬರ್ 25ಕ್ಕೆ ಮುಂದೂಡಿದ್ದು, ಅಕ್ಟೋಬರ್ 25ರಂದು ನಡೆಯುವ ವಿಚಾರಣೆ ವೇಳೆ ತೀರ್ಪಿನ ದಿನಾಂಕ ನಿಗದಿಪಡಿಸುವುದಾಗಿ ಸಿಬಿಐ ವಿಶೇಷ ಕೋರ್ಟ್ ನ ನ್ಯಾಯಾಧೀಶ ಒ. ಪಿ. ಸೈನಿ ಅವರು ತಿಳಿಸಿದ್ದಾರೆ.

2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎರಡು ಪ್ರತ್ಯೇಕ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದು, ಒಂದು ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದರೆ, ಮತ್ತೊಂದು ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯವು 2014 ಏಪ್ರಿಲ್ ನಲ್ಲಿ ಈ ಪ್ರಕರಣದಲ್ಲಿ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಸೇರಿದಂತೆ ಒಟ್ಟು 19 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications