2G - ಹಗರಣದ ಆರೋಪಿಗಳು ಖುಲಾಸೆಯಾಗಲು ಕಾರಣಗಳೇನು?
ನವದೆಹಲಿ, ಡಿಸೆಂಬರ್ 21: 2014ರಲ್ಲಿ ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಡೆದಿದ್ದ 30 ಸಾವಿರ ಕೋಟಿ ರು. 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ತೀರ್ಪು ಗುರುವಾರ ಹೊರ ಬಿದ್ದಿದೆ.
ಮಾಜಿ ಸಚಿವ ಎ.ರಾಜಾ, ಕರಣಾನಿಧಿ ಅವರ ಪುತ್ರಿ ಕನ್ನಿಮೊಳಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ. ಸೈನಿ ಅವರು ಗುರುವಾರ ಮಹತ್ವದ ಆದೇಶ ಹೊಡಿಸಿದ್ದಾರೆ. ಇದರಿಂದ ತನಿಖೆ ನಡೆಸಿದ್ದ ಸಿಬಿಐ ಹಾಗೂ ಇಡಿಗೆ ಮುಖಭಂಗವಾಗಿದೆ. ನ್ಯಾಯಾಮೂರ್ತಿ ಸೈನಿ ಅವರು ಈ ತೀರ್ಪಿನ ಬಗ್ಗೆ ಕೆಲವು ಕಾರಣಗಳನ್ನು ನೀಡಿದ್ದು, ಅವುಗಳು ಈ ಕೆಳಗಿನಂತಿವೆ.

* ತಪ್ಪು ಕಲ್ಪನೆಗಳ ಆಧಾರದ ಮೇಲೆ ಈ 2ಜಿ ಸ್ಪೆಕ್ಟ್ರಂ ಹಗರಣದ ಚಾರ್ಜ್ ಶೀಟ್ ಮಾಡಿದ್ದಾರೆ.
* ತನಿಖಾ ತಂಡಗಳು ಅಧಿಕೃತ ದಾಖಲೆಗಳನ್ನು ಸರಿಯಾಗಿ ಅಧ್ಯಯನ ಮಾಡಿಲ್ಲ.
* ಪ್ರಾಸಿಕ್ಯೂಷನ್ ಆರೋಪ ಸಾಬೀತುಪಡಿಸುವಲ್ಲಿ ತನಿಖಾ ತಂಡ ವಿಫಲ.
* ಸೂಕ್ತ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ.
* ಆರೋಪಿಗಳು ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಿರುವ ಬಗ್ಗೆ ಸಾಕ್ಷ್ಯಗಳಿಲ್ಲ.
ಈ ಎಲ್ಲಾ ಅಂಶಗಳನ್ನು ದೆಹಲಿ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಒ.ಪಿ ಸೈನಿ ಅವರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications