Earthquake: ಈ ರಾಜ್ಯದಲ್ಲಿ 2 ಗಂಟೆ ಅಂತರದಲ್ಲಿ ಎರಡು ಭಾರಿ ಭೂಕಂಪ, ಅಪ್ಡೇಟ್
ನವದೆಹಲಿ, ಮಾರ್ಚ್ 21: ಉತ್ತರ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಅರುಣಾಚಲ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಏಕಕಾಲಕ್ಕೆ ಎರಡು ಪ್ರದೇಶಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಅರಣಾಚಲ ಪ್ರದೇಶದಲ್ಲಿ 3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪ ಬೆಳ್ಳಂಬೆಳಗ್ಗೆ 01:49 ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77 ರಲ್ಲಿ 10 ಕಿಲೋಮೀಟರ್ ಆಳದಲ್ಲಿದೆ. ಈ ಭೂಮಕಂಪವು ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ನಲ್ಲಿ ಸಂಭವಿಸಿತು ಎಂದು ವರದಿ ಆಗಿದೆ.

ಮೊದಲ ಭೂಕಂಪನದ ತೀವ್ರತೆ 3.7 ಕಂಡು ಬಂದಿದೆ. ಲ್ಯಾಟ್: 27.38 ಮತ್ತು ಉದ್ದ: 92.77 ಮತ್ತು 10 ಕಿಮೀ ಭೂಮಿ ಆಳದಲ್ಲಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ನಸುಕಿನ ಜಾವ ಎರಡನೇ ಭೂಕಂಪ
ಮಧ್ಯರಾತ್ರಿ ಒಂದು ಭೂಕಂಪ ಸಂಭವಿಸಿದ ಕೇವಲ ಎರಡೇ ಗಂಟೆಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಅಂದರೆ ಬೆಳಗ್ಗೆ 03:40 ಗಂಟೆಗೆ 3.4ರ ತೀವ್ರತೆಯ ಭೂಕಂಪ ಜರಿಗಿದ್ದು, ಭೂಮಿ ನಡುಗಿದ ಅನುಭವ ಆಗಿದೆ. ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನಲ್ಲಿ ಈ ಎರಡನೇ ಭೂಕಂಪ ಜರುಗಿತು ಎಂದು ವರದಿ ಆಗಿದೆ.
ಈ ಭೂಕಂಪದ ಭೂಮಿಯ 5 ಕಿಲೋಮೀಟರ್ ಆಳದವರೆಗು ಕಂಡು ಬಂದಿದ್ದು, ಅಕ್ಷಾಂಶ 27.46 ಮತ್ತು ರೇಖಾಂಶ 92.82 ನಲ್ಲಿದೆ. ಈ ಎರಡು ಭೂಕಂಪಗಳಿಂದ ಯಾವುದೇ ಹಾನಿ ಅಥವಾ ಸಾವು ನೋವುಗಳ ಬಗ್ಗೆ ಸದ್ಯದವರೆಗೆ ತಿಳಿದು ಬಂದಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.
ಎರಡನೇ ಭೂಕಂಪನ 3.4 ತೀವ್ರತೆ ಹೊಂದಿದೆ. ಇದು ನಸುಕಿನ ಜಾ 03:40:12ಕ್ಕೆ ನಡೆದಿದ್ದು, ಲ್ಯಾಟ್: 27.46 ಮತ್ತು ಉದ್ದ 92.82 ಇದ್ದು, ಭೂಮಿ 5 ಕಿಮೀ ಆಳದಲ್ಲಿ ಕಂಪಿಸಿದೆ ಎಂದು ಕೇಂದ್ರವು ತನ್ನ X ನಲ್ಲಿ ಮಾಹಿತಿ ಹಂಚಿಕೊಂಡಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ












Click it and Unblock the Notifications