Earthquake: ಈ ರಾಜ್ಯದಲ್ಲಿ 2 ಗಂಟೆ ಅಂತರದಲ್ಲಿ ಎರಡು ಭಾರಿ ಭೂಕಂಪ, ಅಪ್ಡೇಟ್
ನವದೆಹಲಿ, ಮಾರ್ಚ್ 21: ಉತ್ತರ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಅರುಣಾಚಲ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಏಕಕಾಲಕ್ಕೆ ಎರಡು ಪ್ರದೇಶಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಅರಣಾಚಲ ಪ್ರದೇಶದಲ್ಲಿ 3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪ ಬೆಳ್ಳಂಬೆಳಗ್ಗೆ 01:49 ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77 ರಲ್ಲಿ 10 ಕಿಲೋಮೀಟರ್ ಆಳದಲ್ಲಿದೆ. ಈ ಭೂಮಕಂಪವು ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ನಲ್ಲಿ ಸಂಭವಿಸಿತು ಎಂದು ವರದಿ ಆಗಿದೆ.

ಮೊದಲ ಭೂಕಂಪನದ ತೀವ್ರತೆ 3.7 ಕಂಡು ಬಂದಿದೆ. ಲ್ಯಾಟ್: 27.38 ಮತ್ತು ಉದ್ದ: 92.77 ಮತ್ತು 10 ಕಿಮೀ ಭೂಮಿ ಆಳದಲ್ಲಿ ಕಂಪಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ನಸುಕಿನ ಜಾವ ಎರಡನೇ ಭೂಕಂಪ
ಮಧ್ಯರಾತ್ರಿ ಒಂದು ಭೂಕಂಪ ಸಂಭವಿಸಿದ ಕೇವಲ ಎರಡೇ ಗಂಟೆಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಅಂದರೆ ಬೆಳಗ್ಗೆ 03:40 ಗಂಟೆಗೆ 3.4ರ ತೀವ್ರತೆಯ ಭೂಕಂಪ ಜರಿಗಿದ್ದು, ಭೂಮಿ ನಡುಗಿದ ಅನುಭವ ಆಗಿದೆ. ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನಲ್ಲಿ ಈ ಎರಡನೇ ಭೂಕಂಪ ಜರುಗಿತು ಎಂದು ವರದಿ ಆಗಿದೆ.
ಈ ಭೂಕಂಪದ ಭೂಮಿಯ 5 ಕಿಲೋಮೀಟರ್ ಆಳದವರೆಗು ಕಂಡು ಬಂದಿದ್ದು, ಅಕ್ಷಾಂಶ 27.46 ಮತ್ತು ರೇಖಾಂಶ 92.82 ನಲ್ಲಿದೆ. ಈ ಎರಡು ಭೂಕಂಪಗಳಿಂದ ಯಾವುದೇ ಹಾನಿ ಅಥವಾ ಸಾವು ನೋವುಗಳ ಬಗ್ಗೆ ಸದ್ಯದವರೆಗೆ ತಿಳಿದು ಬಂದಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.
ಎರಡನೇ ಭೂಕಂಪನ 3.4 ತೀವ್ರತೆ ಹೊಂದಿದೆ. ಇದು ನಸುಕಿನ ಜಾ 03:40:12ಕ್ಕೆ ನಡೆದಿದ್ದು, ಲ್ಯಾಟ್: 27.46 ಮತ್ತು ಉದ್ದ 92.82 ಇದ್ದು, ಭೂಮಿ 5 ಕಿಮೀ ಆಳದಲ್ಲಿ ಕಂಪಿಸಿದೆ ಎಂದು ಕೇಂದ್ರವು ತನ್ನ X ನಲ್ಲಿ ಮಾಹಿತಿ ಹಂಚಿಕೊಂಡಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications