ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ: ಕಾರ್ತಿಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಮೂವರು ಬಲಿ

|
Google Oneindia Kannada News

ಬೆಗುಸರೈ, ನವೆಂಬರ್ 4: ಕಾರ್ತಿಕ ಪೂರ್ಣಿಮೆಯ ನಿಮಿತ್ತ ಬಿಹಾರದ ಬೆಗುಸರೈ ಜಿಲ್ಲೆಯ ಸಿಮಾರಿಯಾ ಘಾಟ್ನಲ್ಲಿ ನಡೆಯುತ್ತಿದ್ದ್ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ ಮೂವರು ಬಲಿಯಾದ ಘಟನೆ ಇಂದು(ನ.4) ನಡೆದಿದೆ.

ಮಕರ ಸಂಕ್ರಾಂತಿ ಪವಿತ್ರ ಸ್ನಾನ: ಕಾಲ್ತುಳಿತದಲ್ಲಿ ಭಾರೀ ಸಾವು ನೋವುಮಕರ ಸಂಕ್ರಾಂತಿ ಪವಿತ್ರ ಸ್ನಾನ: ಕಾಲ್ತುಳಿತದಲ್ಲಿ ಭಾರೀ ಸಾವು ನೋವು

ಕಾಲ್ತುಳಿತ ಉಂಟಾಗುವುದಕ್ಕೆ ಕಾರಣ ತಿಳಿದುಬಂದಿಲ್ಲ. ಈ ನಡುವೆ, ಬಿಹಾರ ಮುಖ್ಯಮಂಗತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

3 dead in Bihar stampede during Kartik Purnima celebrations

ಕಾರ್ತಿಕ ಮಾಸದ ಹುಣ್ಣಿಮೆ ದಿನವನ್ನು ಭಾರತದಾದ್ಯಂತ ಕಾರ್ತಿಕ ಪೂರ್ಣಿಮಾ ಎಂದು ಅದ್ಧೂರಿಯಾಗಿ ಆಚರಿಸಲಾಗುತ್ತದೆ.

English summary
Three people died and ten others were injured in a stampede on Nov 4th at Simaria Ghat in Bihar's Begusarai district, during Kartik Purnima celebrations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X