ಬಿಹಾರ: ಕಾರ್ತಿಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಮೂವರು ಬಲಿ

ಬೆಗುಸರೈ, ನವೆಂಬರ್ 4: ಕಾರ್ತಿಕ ಪೂರ್ಣಿಮೆಯ ನಿಮಿತ್ತ ಬಿಹಾರದ ಬೆಗುಸರೈ ಜಿಲ್ಲೆಯ ಸಿಮಾರಿಯಾ ಘಾಟ್ನಲ್ಲಿ ನಡೆಯುತ್ತಿದ್ದ್ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ ಮೂವರು ಬಲಿಯಾದ ಘಟನೆ ಇಂದು(ನ.4) ನಡೆದಿದೆ.

ಕಾಲ್ತುಳಿತ ಉಂಟಾಗುವುದಕ್ಕೆ ಕಾರಣ ತಿಳಿದುಬಂದಿಲ್ಲ. ಈ ನಡುವೆ, ಬಿಹಾರ ಮುಖ್ಯಮಂಗತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

3 dead in Bihar stampede during Kartik Purnima celebrations

ಕಾರ್ತಿಕ ಮಾಸದ ಹುಣ್ಣಿಮೆ ದಿನವನ್ನು ಭಾರತದಾದ್ಯಂತ ಕಾರ್ತಿಕ ಪೂರ್ಣಿಮಾ ಎಂದು ಅದ್ಧೂರಿಯಾಗಿ ಆಚರಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+