ಗಣಿ ಬಳಿ ಮೂರು ಹೆಲ್ಮೇಟ್ ಪತ್ತೆ, ಕಾರ್ಮಿಕರ ಕುರುಹು ಮಾತ್ರ ಸಿಕ್ಕಿಲ್ಲ!
ಶಿಲ್ಲಾಂಗ್, ಡಿಸೆಂಬರ್ 29: ಮೇಘಾಲಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿಕೊಂಡ ಕಾರ್ಮಿಕರ ಬಗ್ಗೆ ಇದುವರೆಗೂ ಯಾವುದೇ ಕುರುಹೂ ಸಿಕ್ಕಿಲ್ಲ. ಆದರೆ ಗಣಿಯಾಳದಲ್ಲಿ ಮೂರು ಹೆಲ್ಮೇಟ್ ಗಳು ಸಿಕ್ಕಿವೆ.
ಸುಮಾರು 320 ಅಡಿ ಆಳದಲ್ಲಿ 15 ಕಾರ್ಮಿಕರು ಸಿಲುಕಿಕೊಂಡ ಘಟನೆಗೆ ಸಂಬಂಧಿಸಿದಂತೆ ಶೋಧ ಕಾರ್ಯ ಮುಂದುವರಿದಿದ್ದು, 16 ದಿನಗಳ ನಂತರವೂ ಕಾರ್ಮಿಕರು ಪತ್ತೆಯಾಗದಿರುವುದು ಆತಂಕ ಸೃಷ್ಟಿಸಿದೆ.

ಇವರಲ್ಲಿ ಬಹುಪಾಲು ಕಾರ್ಮಿಕರು ಮೃತರಾಗಿದ್ದಾರೆ ಎಂದು ಮೇಘಾಲಯದ ಕಾಂಗ್ರೆಸ್ ಸಂಸದ ವಿನ್ಸೆಂಟ್ ಎಚ್ ಪಾಲಾ ಶುಕ್ರವಾರವಷ್ಟೇ ಹೇಳಿಕೆ ನೀಡಿದ್ದರು. 16 ದಿನಗಳ ಕಾಲ ಅಷ್ಟು ಆಳದಲ್ಲಿ ಆಮ್ಲಜನಕವಿಲ್ಲದೆ ಬದುಕುವುದು ಸಾಧ್ಯವಿಲ್ಲ. ಅಕಸ್ಮಾತ್ ಕಾರ್ಮಿಕರು ಬದುಕಿದ್ದರೆ ಅದು ಪವಾಡವೇ ಸರಿ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications