ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮರನಾಥ ಯಾತ್ರಿಗಳ ಮೇಲೆ ದಾಳಿ ಮಾಡಿದ್ದ 3 LeT ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಡಿಸೆಂಬರ್ 6: ಈ ವರ್ಷದ ಜುಲೈನಲ್ಲಿ ಅಮರನಾಥ ಯಾತ್ರಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದ ಇಬ್ಬರೂ ಪಾಕಿಸ್ತಾನಿಯರು ಸೇರಿದಂತೆ ಮೂವರು ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಬಲಿತೆಗೆದುಕೊಂಡಿದೆ.

ಅಮರನಾಥ ಯಾತ್ರೆ ವೇಳೆ ಉಗ್ರರ ದಾಳಿ, ಇದೇ ಮೊದಲಲ್ಲǃಅಮರನಾಥ ಯಾತ್ರೆ ವೇಳೆ ಉಗ್ರರ ದಾಳಿ, ಇದೇ ಮೊದಲಲ್ಲǃ

ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ಬಂಧಿಸಲಾಗಿದೆ. ಜಮ್ಮುಕಾಶ್ಮೀರದ ಶ್ರೀನಗರ ಬಳಿಯ ಕ್ವಾಜಿಗಂಡ್ ಎಂಬಲ್ಲಿ ಡಿ.5 ರಂದು ಈ ಘಟನೆ ನಡೆದಿದೆ.

ಹಲವು ಯಾತ್ರಿಗಳ ಪ್ರಾಣ ಉಳಿಸಿದ ಬಸ್ ಚಾಲಕ ಸಲೀಂಹಲವು ಯಾತ್ರಿಗಳ ಪ್ರಾಣ ಉಳಿಸಿದ ಬಸ್ ಚಾಲಕ ಸಲೀಂ

3 LeT terrorists involved in Amarnath Yatra attack killed in encounter in Kashmir

ಮೃತ ಭಯೋತ್ಪಾದಕರನ್ನು ಯಾವರ್ ಬಸಿರ್, ಅಬು ಫರ್ಖಾನ್, ಅಬು ಮಾವಿಯಾ ಎಂದು ಗುರುತಿಸಲಾಗಿದೆ. ಅಬು ಫಾರುಖ್ ದಕ್ಷಿಣ ಕಾಶ್ಮೀರದ ಲಷ್ಕರ್ ತೊಯ್ಬಾ ಘಟಕದ ಮುಖ್ಯಸ್ಥನಾಗಿದ್ದ.

ಅಮಾಯಕರನ್ನು ಬಲಿತೆಗೆದುಕೊಂಡವರನ್ನು ಅಮರನಾಥನೇ ಶಿಕ್ಷಿಸಲಿ...ಅಮಾಯಕರನ್ನು ಬಲಿತೆಗೆದುಕೊಂಡವರನ್ನು ಅಮರನಾಥನೇ ಶಿಕ್ಷಿಸಲಿ...

ಜುಲೈ 10 ರಂದು ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಿ, 19 ಜನರ ಸಾವಿಗೆ ಕಾರಣರಾಗಿದ್ದ ಉಗ್ರರಲ್ಲಿ ಈ ಮೂವರ ಪಾತ್ರವೂ ಇದೆ ಎಂದು ಸೇನೆ ಹೇಳಿದೆ.

English summary
3 terrorists have been eliminated, 2 have been identified as Pakistani nationals, 1 of them was divisional commander of LeT. The 3rd one is a local. The 3 had also figured in attack on Amarnath Yatris this year. So the entire group has been eliminated
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X