ಲೋಕಸಭೆ-ವಿಧಾನಸಭೆಗೆ ಒಟ್ಟಿಗೆ ಚುನಾವಣೆ ನಡೆಸಲು ಮೂರು ಆಯ್ಕೆ
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೇ ನಡೆಸುವ ಪ್ರಸ್ತಾವಕ್ಕೆ ಕಾನೂನು ಆಯೋಗದ ಮಂಡಳಿ ಮೂರು ಆಯ್ಕೆಯನ್ನು ಮುಂದಿಟ್ಟಿದೆ. ಹಾಗೆ ಮಾಡಬಹುದು ಎಂಬುದು ಸಲಹೆ. ಅವುಗಳೇನು ಎಂಬುದನ್ನು ತಿಳಿಯುವುದಕ್ಕೆ ಮುಂದೆ ಓದಿ.
2019ರಲ್ಲಿ ನಡೆಯಬೇಕಿರುವ 12 ರಾಜ್ಯದ ವಿಧಾನಸಭೆಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯನ್ನು ಲೋಕಸಭೆ ಚುನಾವಣೆ ಜತೆ ನಡೆಸಬಹುದು. ಬಾಕಿ ಉಳಿದ ಹದಿನಾರು ರಾಜ್ಯ ಮತ್ತು ಪುದುಚೆರಿಗೆ ಆಗ ಚುನಾವಣೆ ಸಾಧ್ಯವಿಲ್ಲ. ಇವುಗಳಿಗೆ 2021ರ ಕೊನೆಯಲ್ಲಿ ನಡೆಸಬಹುದು. 2019ರ ಮಧ್ಯದಲ್ಲಿ ಆರಂಭವಾಗುವ ಮುಂದಿನ ಲೋಕಸಭೆಯ ಅವಧಿ ಅಷ್ಟು ಹೊತ್ತಿಗೆ ಮಧ್ಯಭಾಗ (ಎರಡೂವರೆ ವರ್ಷ) ತಲುಪಿರುತ್ತದೆ ಎಂದು ವರದಿ ಹೇಳಿದೆ.
ಅಂಥ ಸನ್ನಿವೇಶದಲ್ಲಿ ರಾಜ್ಯ ವಿಧಾನಸಭೆಯ ಅವಧಿ ಕನಿಷ್ಠ ಹದಿಮೂರು ತಿಂಗಳು (ಬಿಹಾರದಲ್ಲಿ) ಹಾಗೂ ಗರಿಷ್ಠ ಹದಿನೇಳು ತಿಂಗಳು (ಕರ್ನಾಟಕದಲ್ಲಿ) ವಿಸ್ತರಣೆ ಮಾಡಬಹುದು. ಹಾಗೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಜತೆಗೆ ನಡೆಸಲು ಸಾಧ್ಯವಾಗುತ್ತದೆ.

ಈ ಮೊದಲ ಎರಡು ಆಯ್ಕೆಯಲ್ಲಿ ಒಟ್ಟಿಗೇ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಸಾಧ್ಯವಾಗದಿದ್ದಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ನಡೆಸಬಹುದು. ಆ ವರ್ಷವೇ ಎಲ್ಲ ವಿಧಾನಸಭೆಗೂ ಲೋಕಸಭೆ ಜತೆಗೆ ಅಥವಾ ಪ್ರತ್ಯೇಕವಾಗಿ ಚುನಾವಣೆ ನಡೆಸಬಹುದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications