ಜಮ್ಮು-ಕಾಶ್ಮೀರ: ಮೂರನೇ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಪುಲ್ವಾಮಾ(ಜಮ್ಮು-ಕಾಶ್ಮೀರ), ಜುಲೈ 4: ಜಮ್ಮು ಕಾಶ್ಮೀರದ ಪುಲ್ವಾಮಾದ ಬಾಮ್ನೂ ಎಂಬಲ್ಲಿ ನಿನ್ನೆ(ಜುಲೈ 3)ತಾನೆ ಇಬ್ಬರು ಉಗ್ರರನ್ನು ಬಲಿಹಾಕಿದ್ದ ಭಾರತೀಯ ಸೇನೆ, ಇಂದು ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.
ಪುಲ್ವಾಮಾ ಭಾಗದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಗುಪ್ತಚರ ವರದಿಯ ಪ್ರಕಾರ ಭದ್ರತಾ ಪಡೆ ಈ ಭಾಗದಲ್ಲಿ ಗಸ್ತು ತಿರುಗುತ್ತಿತ್ತು. ನಿನ್ನೆ ತಾನೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಗೆ ಆ ಭಾಗದಲ್ಲಿ ಮತ್ತಷ್ಟು ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಲಭಿಸಿತ್ತು.

ಇದೀಗ ಮೂರನೇ ಉಗ್ರನನ್ನು ಹತ್ಯೆಗೈದಿರುವ ಭಾರತ ಭಯೋತ್ಪಾದಕರಿಗೆ ದಿಟ್ಟ ಸಂದೇಶ ರವಾನಿಸಿದೆ.
More From
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications