ಛತ್ತೀಸ್ ಗಢ ಮತ ಎಣಿಕೆಗೆ ಚುನಾವಣೆ ಆಯೋಗಕ್ಕೆ ಪಟೇಲ್ 4 ಸಲಹೆ
ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಚುನಾವಣೆ ಆಯೋಗಕ್ಕೆ ನಾಲ್ಕು ಸಲಹೆಗಳನ್ನು ನೀಡಿದ್ದಾರೆ ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆಯಲ್ಲಿ ಅವುಗಳನ್ನು ಆಯೋಗ ಜಾರಿಗೆ ತರಬಹುದು ಎಂಬ ವಿಶ್ವಾಸ ಕೂಡ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಅಹ್ಮದ್ ಪಟೇಲ್ ನೀಡಿರುವ ನಾಲ್ಕು ಸಲಹೆ ಏನು ಗೊತ್ತೆ?
* ಇವಿಎಂ ಅಂದರೆ ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್ ನಿಂದ ಮತ ಎಣಿಕೆ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವಾಗ ದಯವಿಟ್ಟು ಎಲ್ಲ ಪಕ್ಷದ ಪ್ರತಿನಿಧಿಗಳಿಗೂ ಜತೆಯಲ್ಲಿರುವ ಅವಕಾಶ ಮಾಡಿಕೊಡಿ.
* ಅರ್ಹ ಮತದಾರರಿಂದಲೇ ಅಂಚೆ ಮತ ಪತ್ರಗಳು ಬಂದಿವೆಯೇ ಎಂಬುದನ್ನು ಸರಿಯಾಗಿ ಪರಿಶೀಲಿಸಿ.

* ರಾಜ್ ನಂದ್ ಗಾಂವ್, ಕೊಂಡಗಾಂವ್ ಹಾಗೂ ಬಿಲಾಸ್ ಪುರ್ ಜಿಲ್ಲೆಯ ಉನ್ನತ ಅಧಿಕಾರಿಗಳ ನಡಾವಳಿಗಳನ್ನು ಪರಿಶೀಲಿಸಿ.
* ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ನಂತರವಷ್ಟೇ ಎರಡನೇ ಸುತ್ತಿನ ಎಣಿಕೆಯನ್ನು ಆರಂಭಿಸುವಂತೆ ನೋಡಿಕೊಳ್ಳಬೇಕು.
ಹೀಗೆ ನಾಲ್ಕು ಸಲಹೆಗಳು ಒಳಗೊಂಡ ಪತ್ರವನ್ನು ಅಹ್ಮದ್ ಪಟೇಲ್ ರು ಚುನಾವಣೆ ಆಯೋಗಕ್ಕೆ ಬರೆದಿದ್ದು, ಅವುಗಳನ್ನು ಅನುಷ್ಠಾನಕ್ಕೆ ತರುವ ಭರವಸೆ ಇದೆ ಕೂಡ ಹೇಳಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications