500 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ ಮಗು ಸಾವು
ಗುಜರಾತಿನ ಸುರೇಂದ್ರ ನಗರದ ಕರ್ಸಂಗಧ್ ಗ್ರಾಮದಲ್ಲಿ 4 ರ ಹರೆಯದ ಮಗುವೊಂದು 500 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದೆ. ಹೊಲದಲ್ಲಿದ್ದ ತೆರೆದ ಕೊಳವೆ ಬಾವಿಗೆ ಮಗು ಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಅಹಮದಾಬಾದ್, ಏಪ್ರಿಲ್ 6: ಗುಜರಾತಿನಲ್ಲಿ ಸುರೇಂದ್ರ ಸಗರದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಮಗು ದುರಂತ ಅಂತ್ಯ ಕಂಡಿದೆ. ಹಲವು ಪ್ರಯತ್ನಗಳ ನಂತರವೂ ಮಗು ಬದುಕುಳಿದಿಲ್ಲ.
ದೇಶದಲ್ಲಿ ಹಲವು ಮಕ್ಕಳು ಕೊಳವೆ ಬಾವಿಗೆ ಬಿದ್ದು ಬಲಿಯಾದ ನಂತರವೂ ಪುಟಾಣಿ ಮಕ್ಕಳು ಕೊಳವೆ ಬಾವಿಗೆ ಬೀಳುವುದು ಮಾತ್ರ ನಿಂತಿಲ್ಲ.
ಗುಜರಾತಿನ ಸುರೇಂದ್ರ ನಗರದ ಕರ್ಸಂಗಧ್ ಗ್ರಾಮದಲ್ಲಿ 4 ರ ಹರೆಯದ ಮಗುವೊಂದು 500 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದೆ. ಹೊಲದಲ್ಲಿದ್ದ ತೆರೆದ ಕೊಳವೆ ಬಾವಿಗೆ ಮಗು ಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.[ಕೊಳವೆ ಬಾವಿ ದುರಂತ ತಪ್ಪಿಸಲು ಹೊಸ ಮಾರ್ಗ ಸೂಚಿ]

ಕೊಳವೆಬಾವಿಯ 250 ಅಡಿ ಆಳದಲ್ಲಿ ಅಂದರೆ ಬೋರ್ ವೆಲ್ ಮಧ್ಯಭಾಗದಲ್ಲಿ ಮಗು ಸಿಕ್ಕಿ ಹಾಕಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದವರು ಬಂದಿದ್ದು ಮಗುವನ್ನು ರಕ್ಷಿಸಲು ಪ್ರಯತ್ನ ಪಡುತ್ತಿದ್ದಾರೆ.[ಕೊಳವೆ ಬಾವಿ ಮುಚ್ಚದಿದ್ದರೆ ಪೊಲೀಸ್ ಕೇಸ್]

ಇದೀಗ ಉಸಿರುಗಟ್ಟಿ ಮಗು ಸಾಯಬಾರದು ಎಂಬ ಕಾರಣಕ್ಕೆ ಪೈಪ್ ಮೂಲಕ ಕೊಳವೆ ಬಾವಿಯೊಳಕ್ಕೆ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ಮಗುವನ್ನು ಹೇಗೆ ಹೊರತೆಗೆಯಬೇಕು ಎಂಬ ಬಗ್ಗೆ ಆಲೋಚಿಸುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications