ಜನಸಾಮಾನ್ಯರಿಗೂ ವಿಮಾನಯಾನದ ಅನುಕೂಲ ಕಲ್ಪಿಸಿದ ಮೋದಿ ಸರ್ಕಾರ
ನವದೆಹಲಿ, ಮೇ 30: ವಿಮಾನಯಾನ ಎಂಬುದು ಬಡವರಿಗೆ ಗಗನಕುಸುಮ ಎಂಬ ಮಾತನ್ನು ಸುಳ್ಳಾಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೊದಿ ಸರ್ಕಾರಕ್ಕೆ ಸಲ್ಲುತ್ತದೆ.
ಅಷ್ಟೇ ಅಲ್ಲ, ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಾಕಷ್ಟು ಮಹತ್ವದ ಬದಲಾವಣೆಯನ್ನು ಮಾಡಿದ ಹೆಗ್ಗಳಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ್ದು. ಸರ್ಕಾರಕ್ಕೆ ನಾಲ್ಕು ವರ್ಷ ಸಂದಿದ್ದು, ಈ ಸದರ್ಭದಲ್ಲಿ ವಿಮಾನಯಾನ ಕ್ಷೇತ್ರದಲ್ಲಿ ಸಾಧಿಸಿದ ಮೈಲಿಗಲ್ಲುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರದ ವಿಮಾನಯಾನ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಹೊಸ ಯೋಜನೆಗಳಿಂದಾಗಿ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆ 18-20 ಪ್ರತಿಶತ ಹೆಚ್ಚಾಗಿದೆ.

ಉಡಾನ್ ಯೋಜನೆ
ನಾಗರಿಕ ವಿಮಾನಯಾನ ಸಚಿವಾಲಯ ಆರಂಭಿಸಿದ ಉಡಾನ್ ಯೋಜನೆ, ಭಾರತದ ಸಣ್ಣ ಪುಟ್ಟ ನಗರಗಳು ಮತ್ತು ಗುಡ್ಡಗಾಡು ಪ್ರದೇಶಗಳಿಗೆ ವಿಮಾನಯಾನ ಕಲ್ಪಿಸುವ ಯೋಜನೆ. ಅತ್ಯಂತ ಕಡಿಮೆ ಬೆಲೆಗೆ, ಅಂದರೆ ಸಾಮಾನ್ಯ ಜನರಿಗೂ ಕೈಗೆಟುಕುವ ದರದಲ್ಲಿ ವಾನಯಾನ ಕ್ಲಪಿಸಲಾಗಿದೆ. ಈಗಾಗಲೇ ಈ ಯೋಜನೆಯಡಿಯಲ್ಲಿ 100 ಕ್ಕು ಹೆಚ್ಚು ವಿಮಾನ ನಿಲ್ದಾಣಗಳು ದೇಶದಲ್ಲಿ ತಲೆ ಎತ್ತಿವೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಭಾರತದ ಹಲವು ಪ್ರಾದೇಶಿಕ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನಾಗಿ ಬದಲಿಸುವ ಯೋಜನೆಗೂ ಸರ್ಕಾರ ಕೈಹಾಕಿದೆ. ಭೋಪಾಲ್, ಇಂದೋರ್ ಮತ್ತು ರಾಯ್ಪುರ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನಾಗಿ ಮಾಡುವ ಕುರಿತೂ ಚಿಂತನೆ ನಡೆಯುತ್ತಿದೆ.
ವಿಮಾನ ನಿಲ್ದಾಣಗಳಲ್ಲಿ ಗೋ ಗ್ರೀನ್ ಸಂಕಲ್ಪ!
ದೆಹಲಿ, ಕೊಚ್ಚಿ, ಹೈದರಾಬಾದ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಗಳಲ್ಲಿ ಸೋಲಾರ್ ಶಕ್ತಿಯನ್ನು ಬಳಸಲಾಗುತ್ತಿದೆ. ಕೊಚ್ಚಿಯಲ್ಲಿ 100 ಪ್ರತಿಶತ ಸೌರ ಫಲಕಗಳನ್ನು ಹಾಕಲಾಗಿದೆ. ವಿದ್ಯುತ್ ಉಳಿಸುವ ಈ ಮಹತ್ವದ ಯೋಜನೆಗೆ ಸಾಕಷ್ಟು ಮೆಚ್ಚುಗೆ ದೊರಕಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications