ಮಾಜಿ ಪತ್ನಿಯ ಮೊಬೈಲ್ ನೋಡಿದ್ದಕ್ಕೆ ಪತಿಗೆ 50,000 ರೂ. ದಂಡ!
ಪರಿತ್ಯಕ್ತ ಪತ್ನಿಯ ಅನುಮತಿಯಿಲ್ಲದೆ ಆಕೆಯ ಮೊಬೈಲ್ ಫೋನ್ ಕದ್ದು ನೋಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ರೂ. 50,000 ದಂಡ ವಿಧಿಸಲಾಗಿದೆ!
ಪಶ್ಚಿಮ ಬಂಗಾಳ, ಏಪ್ರಿಲ್ 22: ಪರಿತ್ಯಕ್ತ ಪತ್ನಿಯ ಅನುಮತಿಯಿಲ್ಲದೆ ಆಕೆಯ ಮೊಬೈಲ್ ಫೋನ್ ಕದ್ದು ನೋಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ರೂ. 50,000 ದಂಡ ವಿಧಿಸಲಾಗಿದೆ. ಪಶ್ಚಿಮ ಬಂಗಾಳದ ಸೈಬರ್ ನ್ಯಾಯಾಧೀಶರೊಬ್ಬರು ಈ ತೀರ್ಪು ನೀಡಿದ್ದಾರೆ.
2013 ರಲ್ಲಿ ಮದುವೆಯಾದ ದಂಪತಿ ಒಂದೇ ವರ್ಷದಲ್ಲಿ, ಅಂದರೆ 2014 ರಲ್ಲೇ ವಿಚ್ಛೇದನ ಪಡೆದಿದ್ದರು.[ಅಶ್ಲೀಲ ವೆಬ್ ಸೈಟ್ ನಲ್ಲಿ ಮೈಸೂರು ವಿದ್ಯಾರ್ಥಿನಿಯರ ಚಿತ್ರ!]

ಈ ಸಂದರ್ಭದಲ್ಲಿ ಹೆಂಡತಿಗೆ ತಿಳಿಯದಂತೆ ಆಕೆಯ ಮೊಬೈಲ್ ಫೋನಿನಲ್ಲಿ ಸಾಫ್ಟ್ ವೇರ್ ವೊಂದನ್ನು ಇನ್ ಸ್ಟಾಲ್ ಮಾಡಿದ್ದ ಪತಿ, ಆಕೆಗೆ ಯಾರ್ಯೃ ಫೋನ್ ಕರೆ ಬರುತ್ತದೆ, ಆಕೆ ಯಾರ್ಯಾರಿಗೆ ಫೋನ್ ಮಾಡುತ್ತಾಳೆ, ಜೊತೆಗೆ ಮೆಸೇಜ್ ಗಳ ವಿವರವನ್ನು ಸಂಗ್ರಹಿಸುತ್ತಿದ್ದ. ಮೊದಲಿನಿಂದಲೂ ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದ ಪತಿ ವಿಚ್ಛೇದನದ ನಂತರವೂ ಆಕೆಯ ಖಾಸಗೀತನದ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ.[ಪತ್ನಿ ಜತೆಗಿನ ಸರಸ ಆನ್ ಲೈನ್ ನಲ್ಲಿ LIVE ನೀಡಿದ್ದ ಪತಿ ಬಂಧನ]
ಈ ವಿಷಯ ತಿಳಿಯುತ್ತಿದ್ದಂತೆಯೇ ಆತನ ಮಾಜಿ ಪತ್ನಿ ಆತನ ವಿರುದ್ಧ ದೂರು ದಾಖಲಿಸಿದ್ದರು. ದೂರಿನನ್ವಯ ವಿಚಾರಣೆ ನಡೆಸಿದ ಪಶ್ಚಿಮ ಬಂಗಾಳದ ಸೈಬರ್ ಅಪರಾಧ ನ್ಯಾಯಾಧೀಶರೊಬ್ಬರು ಮಾಹಿತಿ ತಂತ್ರಜ್ಞಾನ ಕಾಯಿದೆ- 200೦ ದ 43(a), (b), 66(C) ಮತ್ತು 72 ಅಡಿಯಲ್ಲಿ ವ್ಯಕ್ತಿಯನ್ನು ಅಪರಾಧಿ ಎಂದು ಘೋಷಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications