ಜ್ಞಾನಪೀಠ ಪ್ರಶಸ್ತಿ ಪ್ರಕಟ: ಹಿರಿಯ ಕವಿಗೆ ಒಲಿದ ಸಾಹಿತ್ಯ ಮುಕುಟ
ನವದೆಹಲಿ, ನವೆಂಬರ್ 29: ಐವತ್ತೈದನೇ ಜ್ಞಾನಪೀಠ ಪ್ರಶಸ್ತಿ ಇಂದು ಪ್ರಕಟವಾಗಿದ್ದು, ಮಲೆಯಾಳ ಕವಿ ಅಕ್ಕಿತಂ ಅಚ್ಯುತ್ತನ್ ನಂಬೂದಿರಿ ಅವರು ಜ್ಞಾನಪೀಠಕ್ಕೆ ಭಾಜನರಾಗಿದ್ದಾರೆ.
ಮಲೆಯಾಳ ಭಾಷೆಯ ಹಿರಿಯ ಕವಿಗಳಾದ 93 ವರ್ಷದ ಅಕ್ಕಿತಂ ಅಚ್ಯುತ್ತನ್ ನಂಬೂದಿರಿ ಅವರು 'ಅಕ್ಕಿತಂ' ಕಾವ್ಯನಾಮದಿಂದ ಸಾಹಿತ್ಯಾಸಕ್ತರಿಗೆ ಪರಿಚಿತರು.
ಕೇರಳದ ಪಲಕ್ಕಾಡ್ ನಲ್ಲಿ ಜನಿಸಿದ ಅಕ್ಕಿತಂ ಅವರು ಹಲವಾರು ಕವನ, ನಾಟಕ, ಸಣ್ಣ ಕತೆಗಳನ್ನು ಬರೆದಿದ್ದಾರೆ. ಅವರ ಸಾಹಿತ್ಯ ಕೇರಳದ ಜನಮಾನಸ ತಲುಪಿದ್ದು, ಜ್ಞಾನಪೀಠಕ್ಕೂ ಮುನ್ನಾ ಹಲವು ಪ್ರಶಸ್ತಿಗಳು ಅವರ ಸಾಹಿತ್ಯದ ಗೌರವ ಹೆಚ್ಚಿಸಿದೆ.

ಸಾಹಿತ್ಯಕ್ಕೆ ಭಾರತದಲ್ಲಿ ನೀಡಲಾಗುವ ಪರಮೋಚ್ಛ ಪ್ರಶಸ್ತಿ ಜ್ಞಾನಪೀಠವನ್ನು ಪಡೆಯುವ ಮೂಲಕ ಈ ಗೌರವಕ್ಕೆ ಪಾತ್ರರಾದ ಕೇರಳದ ಆರನೇಯ ಕವಿ ಎಂಬ ಖ್ಯಾತಿಯನ್ನು ಅಕ್ಕಿತಂ ಪಡೆದಿದ್ದಾರೆ.
ಕೇರಳ ಸಾಹಿತ್ಯಕ್ಕೆ ಹೊಸಗಾಳಿ ತಂದುಕೊಟ್ಟ ಅಕ್ಕಿತಂ ಅವರ ಇರುಪತ್ತಂ ನೂತಂತಿತೆ ಇತಿಹಾಸಂ, ಬಲಿದರ್ಶನಂ, ಧರ್ಮ ಸೂರ್ಯನ್ ಇನ್ನೂ ಹಲವಾರು ಕೃತಿಗಳು ಭಾರಿ ಪ್ರಶಂಸೆ ಮತ್ತು ಖ್ಯಾತಿ ಗಳಿಸಿವೆ.
ಜ್ಞಾನಪೀಠ ಪ್ರಶಸ್ತಿಯ ಹೊರತಾಗಿ ಪದ್ಮಶ್ರೀ ಪ್ರಶಸ್ತಿ, ಅಖಿಲ ಕೇರಳ ಇಜುತಚಂ ಸಮಾಜಂ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications