72 ಗಂಟೆಗಳಲ್ಲಿ 61 ಮಕ್ಕಳ ಸಾವು: ಗೋರಖ್ ಪುರದಲ್ಲಿ ಮತ್ತೆ ಮರಣಮೃದಂಗ!
ಕಳೆದ ಎರಡು ವಾರಗಳಲ್ಲಿ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ 70 ಕ್ಕೂ ಹೆಚ್ಚು ಮಕ್ಕಳನ್ನು ಬಲಿತೆಗೆದುಕೊಂಡ ಎನ್ಸೆಫಲಿಟಿಸ್ ರೋಗ ತನ್ನ ಮರಣ ಮೃದಂಗವನ್ನು ಮುಂದುವರಿಸಿದೆ.
ಕಳೆದ 72 ಗಂಟೆಗಳಲ್ಲಿ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ 61 ಮಕ್ಕಳು ಬಲಿಯಾಗಿದ್ದು, ಇವುಗಳಲ್ಲಿ 7 ಮಕ್ಕಳು ಎನ್ಸೆಫಲಿಟಿಸ್ ರೋಗದಿಂದ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಉಳಿದ ಮಕ್ಕಳ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

ಬಿಆರ್ ಡಿ ಆಸ್ಪತ್ರೆಯಲ್ಲಿ ಮಕ್ಕಳ ಸರಣಿ ಸಾವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ನೇತ್ರತ್ವದ ಉತ್ತರ ಪ್ರದೇಶ ಸರ್ಕಾರ ಬಿಆರ್ ಡಿ ಪ್ರಿನ್ಸಿಪಲ್ ಡಾ.ರಾಜೀವ್ ಮಿಶ್ರಾ ಅವರನ್ನು ಉಚ್ಚಾಟನೆ ಮಾಡಿತ್ತು.
ಆಗಸ್ಟ್ 1 ರಿಂದ ಇಲ್ಲಿಯವರೆಗೆ ಒಟ್ಟು 290 ಮಕ್ಕಳು ಸಾವನ್ನಪ್ಪಿದ್ದು, ಆಸ್ಪತ್ರೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಮಾತೂ ಕೇಳಿಬರುತ್ತಿದೆ.
Recommended Video

ಕರ್ನಾಟಕದ ಕೋಲಾರ ಮತ್ತು ರಾಯಚೂರಿನಲ್ಲೂ ಕಳೆದ ಮೂರು ತಿಂಗಳಲಲ್ಲಿ ತಲಾ 33 ಮತ್ತು 70 ಮಕ್ಕಳು ಸಾವಿಗೀಡಾಗಿದ್ದನ್ನೂ ಇಲ್ಲಿ ಉಲ್ಲೇಖಿಸಬಹುದು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications