ಈ ಜಿಲ್ಲೆಯಲ್ಲಿ ಸುಮಾರು 65 ಮಿಲಿಯನ್ ವರ್ಷಗಳ ಹಿಂದಿನ ಹಳೆಯ ಪಳೆಯುಳಿಕೆಗಳು ಪತ್ತೆ-ಸಂಶೋಧಕರು ಹೇಳೋದೇನು ಗೊತ್ತಾ?
ಇದೀಗ ಬಿಸಿಲಿನ ಪ್ರಮಾನ ಹೆಚ್ಚಾಗುತ್ತಿದ್ದು ನದಿಗಳು, ಜಲಾಶಯಗಳು, ಕೆರೆಗಳು ಸೇರಿದಂತೆ ಇನ್ನಿತರ ಜಲಾಶಯಗಳಲ್ಲಿ ನೀರು ಬತ್ತಿಹೋಗುತ್ತಿವೆ. ಹೀಗೆ ನೀರು ಖಾಲಿಯಾಗುತ್ತಿದ್ದಂತೆ ಅವಶೇಷಗಳು ಕಾಣತೊಡಗಿವೆ. ಹಾಗೆಯೇ ಸಾಮಾನ್ಯವಾಗಿ ನಾವು ಹಳೆಯ ಕಾಲದ ಅಂದರೆ ಸುಮಾರು ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆಯಾಗಿರುವುದನ್ನು ನೋಡಿದ್ದೇವೆ. ಅದೇ ರೀತಿ ಇದೀಗ ಈ ಜಿಲ್ಲೆಯಲ್ಲಿ ಸುಮಾರು 65 ಮಿಲಿಯನ್ ವರ್ಷಗಳ ಹಿಂದಿನ ಹಳೆಯ ಪಳೆಯುಳಿಕೆಗಳು ಪತ್ತೆಯಾಗಿದ್ದು, ಇದು ನೋಡುಗರನ್ನು ಆಶ್ಚರ್ಯಕ್ಕೊಳಗಾಗುವಂತೆ ಮಾಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಸುಮಾರು 65 ಮಿಲಿಯನ್ ವರ್ಷಗಳ ಹಿಂದೆ ಅಳಿದುಳಿದ ಪಜಿಯೋಫಿಲಮ್, ಪಿಲೋಫಿಲಮ್ ಮತ್ತು ಟೇನಿಯೋಪ್ಟೆರಿಸ್ ಸಸ್ಯಗಳ ಪಳೆಯುಳಿಕೆಗಳು ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಸಿರ್ಪುರ್ ಖಗಜ್ ನಗರ ಮಂಡಲದ ರಾಂಪುರ ಗ್ರಾಮದಲ್ಲಿ ಕಂಡುಬಂದಿವೆ. ಈ ಪಳೆಯುಳಿಕೆಗಳು ಸ್ಥಳೀಯರು ಮಕುಂಗ್ ಸೆರಾಮಿಕ್ ಪೈಪ್ಗಳಿಗಾಗಿ ಬಳಸುತ್ತಿದ್ದ ಮಣ್ಣಿನ ಕೊಳದಲ್ಲಿ ಕಂಡುಬಂದಿವೆ ಎಂದು ಪ್ರಾಗ್ಜೀವಶಾಸ್ತ್ರದ ಸಮುದ್ರಲಾ ಸುನಿಲ್ ಹೇಳಿದ್ದಾರೆ.

ಈ ಭಾಗದಲ್ಲಿ ಈ ಸಸ್ಯದ ಪಳೆಯುಳಿಕೆಗಳಲ್ಲದೆ ಇತರ ರೀತಿಯ ಪ್ರಾಣಿಗಳ ಪಳೆಯುಳಿಕೆಗಳೂ ಪತ್ತೆಯಾಗಿದ್ದು, ಇವುಗಳ ಕುರಿತು ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎಂದರು. ಇನ್ನು ಮಹಾರಾಷ್ಟ್ರದ ಗೊಂಡ್ವಾನಾ ವಿಶ್ವವಿದ್ಯಾನಿಲಯದ ಪಿಎಚ್ಡಿ ಸ್ಕಾಲರ್ ನುಸ್ರತ್ ಬಾಬರ್ ಅವರು, ಈ ಪಜಿಯೋಫಿಲಮ್ ಸಸ್ಯಗಳು ಜುರಾಸಿಕ್ ಅವಧಿಯ ಅಂತ್ಯದಿಂದ ಕ್ರಿಟೇಶಿಯಸ್ ಅವಧಿಯ ಅಂತ್ಯದವರೆಗೆ ಇತ್ತು ಎಂದು ಹೇಳಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications