ಮೋದಿ ಸರ್ಕಾರದಿಂದ ಸರ್ಕಾರಿ ಉದ್ಯೋಗಿಗಳಿಗೆ ಮತ್ತೆ ಶುಭ ಸುದ್ದಿ
Recommended Video

ನವದೆಹಲಿ, ಜುಲೈ 02: ಕೇಂದ್ರ ಸರ್ಕಾರಿ ನೌಕರರು ಬಹುನಿರೀಕ್ಷೆಯಿಂದ ಕಾದಿರುವ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ಪ್ರಧಾನಿ ಮೋದಿ ಅವರು ಖುದ್ದು ಮುತುವರ್ಜಿ ವಹಿಸಿಕೊಂಡಿದ್ದಾರೆ. ಅಸ್ಸಾಂ ಸರ್ಕಾರ ಕೂಡಾ ಆಯೋಗದ ಶಿಫಾರಸ್ಸಿಗೆ ಅನುಗುಣವಾಗಿ ಸಮಿತಿ ರಚಿಸಿ, ಅನುಷ್ಠಾನಗೊಳಿಸಲು ಮುಂದಾಗಿದೆ. ಶೀಘ್ರದಲ್ಲೇ ಇತರೆ ರಾಜ್ಯಗಳಲ್ಲೂ ಜಾರಿಗೆ ಬರಲಿದೆ.
ಇದರಿಂದ ಮುಖ್ಯವಾಗಿ ಗೃಹಭತ್ಯೆ(ಎಚ್ಆರ್ ಎ) ಯಲ್ಲಿ ಹೆಚ್ಚಳ ಕಂಡೂ ಬರಲಿದೆ. ಉದ್ಯೋಗಿಗಳು ತಮ್ಮ ವೇತನದ ಶೇ10ರಷ್ಟು ಎಚ್ಆರ್ ಎ ಪಡೆಯಲಿದ್ದಾರೆ. ಜಿಲ್ಲೆ ಹಾಗೂ ಉಪ ವಿಭಾಗ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಶೇ 7ರಿಂದ ಶೆ 8ರಷ್ಟು ಭತ್ಯೆ ಸಿಗಲಿದೆ.
ಕಿರಿಯ ಪ್ರಾಥಮಿಕ, ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ಪಡೆದ ಪದವೀಧರ ಶಿಕ್ಷಕ ವರ್ಗಕ್ಕೆ 7,400 ರು ನಷ್ಟು ಗ್ರೇಡ್ ಪೇ ಸಿಗಲಿದೆ. ತರಬೇತಿ ಹೊಂದಿರದ ಪದವಿ ಪಡೆದಿರದ ಶಿಕ್ಷಕ ವರ್ಗಕ್ಕೆ 6,200 ರಿಂದ 6,800 ರು ತನಕ ಭತ್ಯೆ ಸಿಗಲಿದೆ.

ಭಾರತ ಸರ್ಕಾರದ ಎಲ್ಲಾ ಸಚಿವಾಲಯ ಹಾಗೂ ಇಲಾಖೆಗಳಲ್ಲೂ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸೂಚನೆ ಹೊರಡಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications