ಐವತ್ತು ಲಕ್ಷ ಕೇಂದ್ರ ಸರಕಾರಿ ನೌಕರರಿಗೆ ಬಂಪರ್
ಕೇಂದ್ರ ಸರಕಾರಿ ನೌಕರರ ಭತ್ಯೆಗಳಿಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ಮಾಡಿದ್ದ ಶಿಫಾರಸುಗಳಿಗೆ ಬುಧವಾರ ಸಂಫುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಬಗ್ಗೆ ಇದಕ್ಕೂ ಹಿಂದೆ ಮಾಡಿದ್ದ ವರದಿ ಇಲ್ಲಿದೆ.
*****
ನವದೆಹಲಿ, ಜೂನ್ 28: ಮೂರು ರಾಷ್ಟ್ರಗಳ ಪ್ರವಾಸ ಮುಗಿಸಿ ಭಾರತಕ್ಕೆ ಹಿಂತಿರುಗಿದ ಪ್ರಧಾನಿ ನರೇಂದ್ರ ಮೋದಿ ಅವರ ತೀರ್ಮಾನಕ್ಕಾಗಿ ಐವತ್ತು ಲಕ್ಷ ಕೇಂದ್ರ ಸರಕಾರಿ ನೌಕರರು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಭತ್ಯೆಗಳ ವಿಚಾರದಲ್ಲಿ ಬುಧವಾರ ಸಿಹಿ ಸುದ್ದಿಯನ್ನು ನಿರೀಕ್ಷಿಸುತ್ತಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಬುಧವಾರ ಸೇರಲಿದೆ. ಏಳನೇ ವೇತನ ಆಯೋಗದಿಂದ ಸರಕಾರಿ ನೌಕರರಿಗೆ ಆದ ಪರಿಷ್ಕೃತ ಭತ್ಯೆ ಸ್ವರೂಪದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಂಪುಟ ಸಭೆಯ ಮುಂದೆ ಹಣಕಾಸು ಸಚಿವ ಅರುಣ್ ಜೇಟ್ಲಿ ವರದಿಯನ್ನು ಇಡಲಿದ್ದಾರೆ.

ಹಲವು ವಿಚಾರಗಳ ಜತೆಗೆ ಬಾಡಿಗೆ ಭತ್ಯೆ ಬಗ್ಗೆ ಕೂಡ ಚರ್ಚೆಯಾಗಲಿದೆ. ಕೆಲವು ವರದಿಗಳ ಪ್ರಕಾರ, ಮೂರು ರಾಷ್ತ್ರಗಳ ಪ್ರವಾಸಕ್ಕೆ ತೆರಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದರು. ಮತ್ತು ಭತ್ಯೆ ವಿಚಾರವಾಗಿ ಶೀಘ್ರವೇ ಘೋಷಣೆ ಮಾಡಬೇಕು. ಇನ್ನು ತಡ ಮಾಡಬಾರದು ಎಂದು ತಿಳಿಸಿರುವುದಾಗಿ ಸುದ್ದಿ ಆಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications