Get Updates
Get notified of breaking news, exclusive insights, and must-see stories!

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು

ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ, 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರಗೆ ಸೇರಿಸಲಾಗಿದೆ.

ಬರೇಲಿ (ಉತ್ತರ ಪ್ರದೇಶ), ಏಪ್ರಿಲ್ 15: ಮೀರತ್ ಹಾಗೂ ಲಖ್ನೋ ನಡುವೆ ಸಂಚರಿಸುವ ರಾಜ್ಯ ರಾಣಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಉತ್ತರ ಪ್ರದೇಶದ ರಾಂಪುರದಲ್ಲಿ ಬೆಳಗ್ಗೆ 8: 15ರ ಸುಮಾರಿಗೆ ಹಳಿ ತಪ್ಪಿವೆ.

ಈವರೆಗೆ ಬಂದಿರುವ ಮಾಹಿತಿಗಳ ಪ್ರಕಾರ, ಈ ಬೋಗಿಗಳಲ್ಲಿದ್ದ ಪ್ರಯಾಣಿಕರಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರಗೆ ಸೇರಿಸಲಾಗಿದೆ. ಈ ರೈಲು ಅಪಘಾತದಿಂದಾಗಿ, ಆ ಮಾರ್ಗದ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

8 coaches of Meerut-Lucknow Rajya Rani Express derail near Rampur

ಘಟನೆ ಬಗ್ಗೆ ಮಾಹಿತಿ ಪಡೆದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಗಂಭೀರವಾಗಿ ಗಾಯಗೊಂಡಿರುವ ಕುಟುಂಬಗಳಿಗೆ ತಲಾ 50 ಸಾವಿರ ರು. ಪರಿಹಾರ ಘೋಷಿಸಿದ್ದಾರೆ. ಸಾಧಾರಣವಾಗಿ ಗಾಯಗೊಂ 25 ಸಾವಿರ ರು. ಪರಿಹಾರ ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+