ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಮರಣ
ಅಹಮದಾಬಾದ್, ಅಕ್ಟೋಬರ್ 29: ಉತ್ತರಪ್ರದೇಶದ ಗೋರಖ್ ಪುರದ ಶಿಶುಗಳ ಮರಣ ದುರಂತದ ಕಹಿ ನೆನಪು ಮರೆಯಾಗುವ ಮುನ್ನವೇ ಅಹಮದಾಬಾದಿನಲ್ಲಿ ಇದೇ ರೀತಿ ದುರಂತ ಘಟನೆ ನಡೆದಿದೆ.
ಅಹಮದಾಬಾದಿನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯೊಳಗೆ 9 ನವಜಾತ ಶಿಶುಗಳು ಮೃತಪಟ್ಟಿವೆ. ಹುಟ್ಟುತ್ತಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದ ಹಲವು ಮಕ್ಕಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು, ಈ ಪೈಕಿ 9 ನವಜಾತ ಶಿಶುಗಳು ತೀವ್ರ ನಿಗಾ ಘಟಕದಲ್ಲಿದ್ದರೂ ಮೃತಪಟ್ಟಿರುವ ಘಟನೆ ನಡೆದಿದೆ.

ಲುನಾವಾದ, ಸುರೇಂದ್ರನಗರ, ಮನ್ಸಾ, ವಿಕ್ರಂಗಮ್ ಹಾಗೂ ಹಿಮ್ಮತ್ನಗರ್ ಆಸ್ಪತ್ರೆಗಳಿಂದ ಅಹಮದಾಬಾದ್ ಸರ್ಕಾರಿ ಆಸ್ಪತ್ರೆಗೆ ಐದು ಮಕ್ಕಳು ಹಾಗೂ ಇದೇ ಆಸ್ಪತ್ರೆಯಲ್ಲಿ ಜನಿಸಿದ ಮೂರು ಮಕ್ಕಳು ಅಸುನೀಗಿರುವ ಘಟನೆ ಜರುಗಿದೆ.
Shocking! 9 childrens admitted in ICU die a single day at Civil Hospital in Ahmedabad. My condolences with the bereaved family members. #RIP https://t.co/VQvuwcqzH7
— Bharat Solanki (@BharatSolankee) October 28, 2017
ಆಸ್ಪತ್ರೆಯು 100 ಬೆಡ್ಗಳ ನವಜಾತ ಶಿಶುಗಳು ತೀವ್ರ ಘಟಕ(Neonatal Intensive Care)ವನ್ನು ಹೊಂದಿದೆ. ವೈದ್ಯರು ಹಾಗೂ ನರ್ಸ್ಗಳು ಸೌಲಭ್ಯ ಚೆನ್ನಾಗಿದೆಯಾದರೂ ಮಕ್ಕಳ ಸಾವು ಸಂಭವಿಸಿದೆ.
Death of children reported in another BJP ruled State #Gujarat. My heart goes out to their parents n family members.May God gv them strength https://t.co/e94hxtpn9Z
— Ashok Gehlot (@ashokgehlot51) October 28, 2017
ಬೇರೆ ಆಸ್ಪತ್ರೆಗಳಿಂದ ಇಲ್ಲಿನ ಆಸ್ಪತ್ರೆಗೆ ಸೇರಿಸಲಾದ ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದವು, ಇಲ್ಲಿ ಜನಿಸಿದ ಮಕ್ಕಳು ಕಡಿಮೆ ತೂಕ (ಸರಾಸರಿ 1.1 ಕೆಜಿ) ಹೊಂದಿದ್ದವು, ಉಸಿರಾಟದ ತೊಂದರೆ ಅನುಭವ ಹೊಂದಿದ್ದವು, ವೈದ್ಯರ ಕೊರತೆ ಅಥವಾ ಐಸಿಯು ಸಮಸ್ಯೆಯಿಂದ ಮಕ್ಕಳ ಸಾವು ಸಂಭವಿಸಿಲ್ಲ ಎಂದು ಇಲ್ಲಿನ ವೈದಾಧಿಕಾರಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications