ಅಸ್ಸಾಮಿನಲ್ಲಿ ಒಬ್ಬ ಭಯೋತ್ಪಾದಕನನ್ನು ಬಲಿಹಾಕಿದ ಭಾರತೀಯ ಸೇನೆ
ಕೊಕ್ರಝಾರ್(ಅಸ್ಸಾಂ), ಜುಲೈ 25: ಭಾರತೀಯ ಸೇನೆ ಮತ್ತು ಅಸ್ಸಾಂ ಪೊಲೀಸರು ಇಂದು(ಜುಲೈ 25) ಬೆಳಗ್ಗೆ ಅಸ್ಸಾಂ ನ ಕೊಕ್ರಝಾರ್ ನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.
ಭಯೋತ್ಪಾದಕನಿಂದ ಒಂದು ಎಕೆ 47 ರೈಫಲ್, ಗ್ರೆನೈಡ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮೃತ ಭಯಫತ್ಪಾದಕ ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವನೆಂಬ ಬಗ್ಗೆಯೂ ಮಾಹಿತಿ ಲಭ್ಯವಾಗಬೇಕಿದೆ.












Click it and Unblock the Notifications