ಐಟಿ ರಿಟರ್ನ್ಸ್, ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ
ನವದೆಹಲಿ, ಮಾರ್ಚ್. 22 : ಪಾನ್ ಕಾರ್ಡ್ ಪಡೆಯಲು ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿದೆ. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಮಸೂದೆಯ ಬಗ್ಗೆ ಬುಧವಾರ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ.

ಕಳೆದ ಕೆಲ ವರ್ಷಗಳ ಐಟಿಆರ್ ಸಲ್ಲಿಕೆಯ ಆಧಾರ್ ಐಚ್ಚಿಕವಾಗಿತ್ತು. ಭಾರತದಲ್ಲಿ ವಿದೇಶಿ ಪ್ರಜೆಗಳು ತೆರಿಗೆ ಪಾವತಿಸುತ್ತಿರುವುದರಿಂದ ಈಗ ಕೆಲ ಪ್ರಶ್ನೆಗಳು ಎದ್ದಿದ್ದು ಈ ಸಮಸ್ಯೆಗೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.
ಕೇಂದ್ರ ಸರ್ಕಾರ ಈಗ ಎಲ್ಲ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಕೆಲ ದಿನಗಳ ಹಿಂದೆ ಆನ್ಲೈನ್ ರೈಲ್ವೆ ಟಿಕೆಟ್ ಬುಕ್ಕಿಂಗಿಗೆ ಆಧಾರ ಕಾರ್ಡ್ ನ್ನು ಕಡ್ಡಾಯಗೊಳಿಸಿತ್ತು.
More From
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications