ಎಎಪಿಯಿಂದ ರಾಜ್ಯಸಭೆ ಪ್ರವೇಶಿಸಲಿದ್ದಾರೆ ರಘುರಾಮ್ ರಾಜನ್
ನವದೆಹಲಿ, ನವೆಂಬರ್ 8: ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್ ರಾಜ್ಯಸಭೆಗೆ ಪ್ರವೇಶಿಸುವ ಸಾಧ್ಯತೆ ಇದೆ. ದೆಹಲಿಯ ಎಎಪಿ ಸರಕಾರಕ್ಕೆ ಮೂವರನ್ನು ರಾಜ್ಯಸಭೆಗೆ ಕಳುಹಿಸುವ ಸಾಮರ್ಥ್ಯ ಇದ್ದು ಇವರಲ್ಲಿ ಒಬ್ಬರು ರಘುರಾಮ್ ರಾಜನ್ ಆಗಿದ್ದಾರೆ. ಮೂಲಗಳ ಪ್ರಕಾರ ರಾಜ್ಯಸಭೆಗೆ ಪ್ರವೇಶಿಸುವಂತೆ ಎಎಪಿ ನೀಡದ ಆಹ್ವಾನವನ್ನು ರಾಜನ್ ಒಪ್ಪಿಕೊಂಡಿದ್ದಾರೆ.
ಮೂರೂ ರಾಜ್ಯಸಭೆ ಸ್ಥಾನಗಳಿಗೆ ಪಕ್ಷದಿಂದ ಹೊರಗಿರುವ ವೃತ್ತಿಪರರನ್ನು ನೇಮಿಕ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉದ್ದೇಶಿಸಿದ್ದಾರೆ. ಇವರಲ್ಲಿ ಶಿಕಾಗೋ ವಿವಿ ಪ್ರಧ್ಯಾಪಕ ರಘುರಾಮ್ ರಾಜನ್ ಕೂಡ ಸ್ಥಾನ ಪಡೆದಿದ್ದಾರೆ.

ಎಎಪಿಯ ಇನ್ನೋರ್ವ ನಾಯಕ ಕುಮಾರ್ ವಿಶ್ವಾಸ್ ಕೂಡಾ ರಾಜ್ಯಸಭೆ ಪ್ರವೇಶಿಸಲು ಇಚ್ಛಿಸಿದ್ದಾರೆ. ಕಳೆದ ತಿಂಗಳು ಇಂಗ್ಲೀಷ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು "ನಾನೂ ಮನುಷ್ಯ ನನಗೂ ಮಹತ್ವಾಕಾಂಕ್ಷೆಗಳಿವೆ," ಎಂದು ಹೇಳಿದ್ದಾರೆ.
ಒಂದೊಮ್ಮೆ ಎರಡನೇ ಸ್ಥಾನಕ್ಕೆ ಕುಮಾರ್ ವಿಶ್ವಾಸ್ ರನ್ನೇ ಆಯ್ಕೆ ಮಾಡಿದ್ದೇ ಆದಲ್ಲಿ ಮೂರನೇ ಸ್ಥಾನಕ್ಕೆ ಯಾರು ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂಬುದನ್ನು ನೋಡಬೇಕಷ್ಟೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications