ಎಎಪಿಯಿಂದ ರಾಜ್ಯಸಭೆ ಪ್ರವೇಶಿಸಲಿದ್ದಾರೆ ರಘುರಾಮ್ ರಾಜನ್
ನವದೆಹಲಿ, ನವೆಂಬರ್ 8: ಆರ್.ಬಿ.ಐ ಮಾಜಿ ಗವರ್ನರ್ ರಘುರಾಮ್ ರಾಜನ್ ರಾಜ್ಯಸಭೆಗೆ ಪ್ರವೇಶಿಸುವ ಸಾಧ್ಯತೆ ಇದೆ. ದೆಹಲಿಯ ಎಎಪಿ ಸರಕಾರಕ್ಕೆ ಮೂವರನ್ನು ರಾಜ್ಯಸಭೆಗೆ ಕಳುಹಿಸುವ ಸಾಮರ್ಥ್ಯ ಇದ್ದು ಇವರಲ್ಲಿ ಒಬ್ಬರು ರಘುರಾಮ್ ರಾಜನ್ ಆಗಿದ್ದಾರೆ. ಮೂಲಗಳ ಪ್ರಕಾರ ರಾಜ್ಯಸಭೆಗೆ ಪ್ರವೇಶಿಸುವಂತೆ ಎಎಪಿ ನೀಡದ ಆಹ್ವಾನವನ್ನು ರಾಜನ್ ಒಪ್ಪಿಕೊಂಡಿದ್ದಾರೆ.
ಮೂರೂ ರಾಜ್ಯಸಭೆ ಸ್ಥಾನಗಳಿಗೆ ಪಕ್ಷದಿಂದ ಹೊರಗಿರುವ ವೃತ್ತಿಪರರನ್ನು ನೇಮಿಕ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉದ್ದೇಶಿಸಿದ್ದಾರೆ. ಇವರಲ್ಲಿ ಶಿಕಾಗೋ ವಿವಿ ಪ್ರಧ್ಯಾಪಕ ರಘುರಾಮ್ ರಾಜನ್ ಕೂಡ ಸ್ಥಾನ ಪಡೆದಿದ್ದಾರೆ.

ಎಎಪಿಯ ಇನ್ನೋರ್ವ ನಾಯಕ ಕುಮಾರ್ ವಿಶ್ವಾಸ್ ಕೂಡಾ ರಾಜ್ಯಸಭೆ ಪ್ರವೇಶಿಸಲು ಇಚ್ಛಿಸಿದ್ದಾರೆ. ಕಳೆದ ತಿಂಗಳು ಇಂಗ್ಲೀಷ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು "ನಾನೂ ಮನುಷ್ಯ ನನಗೂ ಮಹತ್ವಾಕಾಂಕ್ಷೆಗಳಿವೆ," ಎಂದು ಹೇಳಿದ್ದಾರೆ.
ಒಂದೊಮ್ಮೆ ಎರಡನೇ ಸ್ಥಾನಕ್ಕೆ ಕುಮಾರ್ ವಿಶ್ವಾಸ್ ರನ್ನೇ ಆಯ್ಕೆ ಮಾಡಿದ್ದೇ ಆದಲ್ಲಿ ಮೂರನೇ ಸ್ಥಾನಕ್ಕೆ ಯಾರು ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂಬುದನ್ನು ನೋಡಬೇಕಷ್ಟೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications