Get Updates
Get notified of breaking news, exclusive insights, and must-see stories!

ಆರುಷಿಯನ್ನು ಆಕೆ ಪೋಷಕರು ಕೊಂದಿಲ್ಲ: ಕೋರ್ಟ್

ಅಲಹಾಬಾದ್, ಅಕ್ಟೋಬರ್ 12 : ಆರುಷಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲ್ವಾರ್ ದಂಪತಿ ಅಪರಾಧಿಗಳಲ್ಲ ಎಂದು ಹೇಳಿ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಕೊಲೆಗೆ ಯಾವುದೇ ಸಾಕ್ಷ್ಯಧಾರಗಳು ಇಲ್ಲದಿದ್ದರಿಂದ ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ದಂಪತಿಗಳನ್ನು ನಿರಾಪರಾಧಿ ಎಂದು ಹೇಳಿ ಕೋರ್ಟ್ ತೀರ್ಪು ಪ್ರಕಟಿಸಿದೆ.

ಡಾ. ರಾಜೇಶ್ ತಲ್ವಾರ್ ಹಾಗೂ ನೂಪುರ್ ಅವರು 2008ರಲ್ಲಿ ಮೇ 15ರಂದು ರಾತ್ರಿ 14 ವರ್ಷದ ಮಗಳಾದ ಆರುಷಿ ಹಾಗೂ ಮನೆಗೆಲಸ ಹುಡುಗ ಹೇಮರಾಜ್ ಇಬ್ಬರನ್ನು ಮೆಡಿಕಲ್ ಪರಿಕರ ಬಳಸಿ ವೈದ್ಯ ರಾಜೇಶ್ ತಲ್ವಾರ್ ಹಾಗೂ ನೂಪುರ್ ದಂಪತಿ ಕೊಲೆಗೈದಿದ್ದಾರೆ ಎಂದು ಅವರಿಗೆ ಜೀವಾವಧಿ ಶಿಕ್ಷೆ ನೀಡಿ ಗಾಜಿಯಾಬಾದ್ ಕೋರ್ಟ್ ಆದೇಶ ಹೊರಡಿಸಿತ್ತು.

Aarushi’s parents did not murder her says Allahabad High Court

ಇದನ್ನು ಪ್ರಶ್ನಿಸಿ ತಲ್ವಾರ್ ದಂಪತಿಯ ಪರ ವಕೀಲ ಸತ್ಯಕೇತು ಸಿಂಗ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ನಲ್ಲಿ ತಲ್ವಾರ್ ದಂಪತಿಗೆ ಜಯ ಸಿಕ್ಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+