ಭಯೋತ್ಪಾದನೆ ಮಾತ್ರ ಮರಣದಂಡನೆ, ಕಾನೂನು ಆಯೋಗದ ಶಿಫಾರಸ್ಸು
ಎಲ್ಲಾ ಅಪರಾಧ ಚಟುವಟಿಕೆಗಳಲ್ಲೂ ಮರಣದಂಡನೆಯನ್ನು ರದ್ದುಗೊಳಿಸುವಂತೆ ಕಾನೂನು ಆಯೋಗ ಶಿಫಾರಸ್ಸು ಮಾಡಿದೆ. ಆದರೆ ಭಯೋತ್ಪಾದನೆ ಕೃತ್ಯಗಳಿಗೆ ಮರಣದಂಡನೆ ಇರಬೇಕು ಎಂದು ಆಯೋಗ ಹೇಳಿದೆ.
ನವದೆಹಲಿ, ಮಾರ್ಚ್ 22: ಎಲ್ಲಾ ಅಪರಾಧ ಚಟುವಟಿಕೆಗಳಲ್ಲೂ ಮರಣದಂಡನೆಯನ್ನು ರದ್ದುಗೊಳಿಸುವಂತೆ ಕಾನೂನು ಆಯೋಗ ಶಿಫಾರಸ್ಸು ಮಾಡಿದೆ. ಆದರೆ ಭಯೋತ್ಪಾದನೆ ಕೃತ್ಯಗಳಿಗೆ ಮರಣದಂಡನೆ ಇರಬೇಕು ಎಂದು ಆಯೋಗ ಹೇಳಿದೆ.
ಈ ಮಾಹಿತಿಯನ್ನು ಗೃಹ ಇಲಾಖೆ ರಾಜ್ಯ ಸಚಿವ ಹನ್ಸರಾಜ್ ಅಹಿರ್ ಇಂದು ರಾಜ್ಯಸಭೆಯಲ್ಲಿ ನೀಡಿದ್ದಾರೆ.[ಎಸ್ಸೆಸ್ಸೆಲ್ಸಿ ಪರೀಕ್ಷೆ, ಜಾಗೃತದಳದವರಿಗೂ ಮೊಬೈಲ್ ಫೋನ್ ನಿಷೇಧ]

ಆಯೋಗ ಹೇಳಿದ್ದೇನು?
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರಲ್ಲಿರುವ ಮರಣದಂಡನೆಯನ್ನು ಭಯೋತ್ಪಾದನೆ ಹೊರಟು ಪಡಿಸಿ ಉಳಿದೆಲ್ಲಾ ಅಪರಾಧಗಳಿಗೂ ತೆಗೆದು ಹಾಕಬೇಕು ಎಂದು ಆಯೋಗ ಹೇಳಿದೆ. ಆದರೆ ದೇಶದ ವಿರುದ್ಧ ಯುದ್ಧ ಸಾರುವ ಹಾಗೂ ಭಯೋತ್ಪಾದನೆ ಕೃತ್ಯಗಳಿಗೆ ಮಾತ್ರ ಮರಣದಂಡನೆ ಇರಬೇಕು ಎಂದು ಆಯೋಗ ಹೇಳಲಾಗಿದೆ.[ಮಹಾರಾಷ್ಟ್ರ: ಗದ್ದಲವೆಬ್ಬಿಸಿದ 19 ವಿಪಕ್ಷ ಶಾಸಕರು ಸಸ್ಪೆಂಡ್]
ಶಿಫಾರಸ್ಸು ಮಾಡುವ ವೇಳೆ ಪ್ರಮುಖ ಹೇಳಿಕೆಯೊಂದನ್ನು ಕಾನೂನು ಆಯೋಗ ಉಲ್ಲೇಖಿಸಿದೆ. ಭಯೋತ್ಪಾದನೆಯನ್ನು ಮಾತ್ರ ಮರಣದಂಡನೆ ಶಿಕ್ಷೆಯೊಳಗೆ ಸೇರಿಸಲು ಯಾವುದೇ ಗಟ್ಟಿಯಾದ ಕಾರಣಗಳಿಲ್ಲ. ಆದರೆ ರಾಷ್ಟ್ರೀಯ ಭದ್ರತೆಗೆ ತೊಂದರೆಯಾಗಲಿದೆ ಎಂಬ ಒಂದೇ ಕಾರಣಕ್ಕೆ ಭಯೋತ್ಪಾದನಾ ಕೃತ್ಯಗಳಿಗೆ ಮಾತ್ರ ಮರಣದಂಡನೆ ಶಿಕ್ಷೆ ಇರಲಿ ಎಂದು ಕಾನೂನು ಆಯೋಗ ಹೇಳಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications