ಅಮೇಥಿ: ಅಖಾಲ್ ತಕ್ತ್ ರೈಲು ಸ್ಫೋಟ ವಿಫಲ
ಅಮೇಥಿ (ಉತ್ತರಪ್ರದೇಶ), ಆಗಸ್ಟ್ 10: ಉತ್ತರ ಪ್ರದೇಶದ ಅಮೇಥಿ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ಸ್ಫೋಟಗೊಳಿಸಲು ಉಗ್ರರು ಹೂಡಿದ್ದ ಸಂಚು ವಿಫಲಗೊಂಡಿದೆ.
ಅಮೃತ್ ಸರ್ ಗೆ ತೆರಳುತ್ತಿದ್ದ ಅಕಾಲಿ ತಖ್ತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಿನ್ನೆ ರಾತ್ರಿ ಶಂಕಿತ ವಸ್ತುವೊಂದು ಪತ್ತೆಯಾಗಿ ತೀವ್ರ ಆತಂಕಕ್ಕೆ ಕಾರಣವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಬೋಗಿಗಳಲ್ಲಿನ ಜನರನ್ನು ಕೆಳಗಿಳಿಸಲಾಗಿದೆ. ಭದ್ರತಾ ಸಿಬ್ಬಂದಿ ಈ ಕುರಿತು ಪರಿಶೀಲನೆ ನಡೆಸಿದ್ದಾರೆ.

ಪತ್ತೆಯಾದ ವಸ್ತುವಿನೊಂದಿಗೆ ಒಂದು ಪತ್ರವೂ ಪತ್ತೆಯಾಗಿದ್ದು, ಆಗಸ್ಟ್ 1ರಂದು ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಪ್ರಾದೇಶಿಕ ಕಮ್ಯಾಂಡರ್ ಅಬು ದುಜಾನಾನನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಬಾಂಬ್ ಇಡಲಾಗಿದೆ ಎಂದು ತಿಳಿದುಬಂದಿದೆ.
ದುಜಾನಾ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಈ ಸ್ಫೋಟಕವನ್ನು ಇರಿಸಲಾಗಿದೆ ಎಂದೂ ಕೂಡ ಪತ್ರದಲ್ಲಿ ತಿಳಿಸಲಾಗಿದೆ. ಪತ್ತೆಯಾದ ವಸ್ತುವಿನಲ್ಲಿ ಪುಡಿ ಮಾದರಿಯ ಸಾಮಗ್ರಿ ಪತ್ತೆಯಾಗಿದ್ದು, ಕಡಿಮೆ ತೀವ್ರತೆಯ ಇದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸೌಮಿತ್ರಾ ಯಾದವ್ ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications